ಬ್ರೇಕಿಂಗ್ ನ್ಯೂಸ್
16-09-22 07:51 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಅನುಸರಿಸುವ ದೈನಂದಿನ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಮೇಲೆ ನಮ್ಮ -ನಿಮ್ಮೆಲ್ಲರ ಆರೋಗ್ಯ ನಿಂತಿರುತ್ತದೆ ಎಂದರೆ ತಪ್ಪಾಗಲಾರದು ಯಾಕೆಂದರೆ, ಸರಿಯಾದ ಜೀವನ ಶೈಲಿಯ ಜೊತೆಗೆ, ಆರೋಗ್ಯಕರವಾದ ಆಹಾರಗಳನ್ನು ಅನುಸರಿಸಿದರೆ, ಅನೇಕ ಕಾಯಿಲೆಗಳಿಂದ ದೂರ ಇರಲು ನೆರವಾಗುತ್ತದೆ, ಅದೇ ರೀತಿಯಾಗಿ ಆಧುನಿಕ ಜೀವನಶೈಲಿಗೆ ಮಾರುಹೋಗಿ, ಪಾಶ್ಚಾತ್ಯ ಅನಾರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾ ಬಂದರೆ, ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ ಕಾಯಿಲೆಯಿಂದ ಹಿಡಿದು, ಅಧಿಕ ರಕ್ತದ ಒತ್ತಡ ಹಾಗೂ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಮನುಷ್ಯನನ್ನು ಬಹಳ ಬೇಗನೇ ಆವರಿಸಿಬಿಡುತ್ತದೆ.
ಅದರಲ್ಲೂ ನಮಗೆಲ್ಲಾ ಗೊತ್ತೇ ಇರುವ ಹಾಗೆ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು, ಮನುಷ್ಯನ ಜೀವಕ್ಕೆ ಮಾರಕ! ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಅಥವಾ ಹೃದಯಾಘಾತದ ಲಕ್ಷಣಗಳು ಮನುಷ್ಯನನ್ನು ಮಾನಸಿಕವಾಗಿ ಇನ್ನಷ್ಟು ಕುಗ್ಗುವಂತೆ ಮಾಡುತ್ತವೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಪಟ್ಟ ಹಲವಾರು ಕಾಯಿಲೆಗಳನ್ನು ಬಾದಾಮಿ ಬೀಜಗಳು ಹೇಗೆಲ್ಲಾ ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ...
ಬಾದಾಮಿ ಬೀಜಗಳು

ಕೊಲೆಸ್ಟ್ರಾಲ್ ಕಮ್ಮಿ ಆಗುತ್ತೆ
![]()
ದಿನಕ್ಕೆ ಎಷ್ಟು ಬಾದಾಮಿ ಬೀಜಗಳನ್ನು ತಿನ್ನಬೇಕು?

ಕೊನೆಯ ಮಾತು

World Heart Day 2022 Almonds That Cut Your Heart Disease Risk.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am