ಬ್ರೇಕಿಂಗ್ ನ್ಯೂಸ್
            
                        16-09-22 07:51 pm Source: Vijayakarnataka ಡಾಕ್ಟರ್ಸ್ ನೋಟ್
            ನಾವು ಅನುಸರಿಸುವ ದೈನಂದಿನ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಮೇಲೆ ನಮ್ಮ -ನಿಮ್ಮೆಲ್ಲರ ಆರೋಗ್ಯ ನಿಂತಿರುತ್ತದೆ ಎಂದರೆ ತಪ್ಪಾಗಲಾರದು ಯಾಕೆಂದರೆ, ಸರಿಯಾದ ಜೀವನ ಶೈಲಿಯ ಜೊತೆಗೆ, ಆರೋಗ್ಯಕರವಾದ ಆಹಾರಗಳನ್ನು ಅನುಸರಿಸಿದರೆ, ಅನೇಕ ಕಾಯಿಲೆಗಳಿಂದ ದೂರ ಇರಲು ನೆರವಾಗುತ್ತದೆ, ಅದೇ ರೀತಿಯಾಗಿ ಆಧುನಿಕ ಜೀವನಶೈಲಿಗೆ ಮಾರುಹೋಗಿ, ಪಾಶ್ಚಾತ್ಯ ಅನಾರೋಗ್ಯಕರ ಆಹಾರಗಳನ್ನು ಸೇವನೆ ಮಾಡುತ್ತಾ ಬಂದರೆ, ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ ಕಾಯಿಲೆಯಿಂದ ಹಿಡಿದು, ಅಧಿಕ ರಕ್ತದ ಒತ್ತಡ ಹಾಗೂ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಮನುಷ್ಯನನ್ನು ಬಹಳ ಬೇಗನೇ ಆವರಿಸಿಬಿಡುತ್ತದೆ.
ಅದರಲ್ಲೂ ನಮಗೆಲ್ಲಾ ಗೊತ್ತೇ ಇರುವ ಹಾಗೆ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು, ಮನುಷ್ಯನ ಜೀವಕ್ಕೆ ಮಾರಕ! ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಅಥವಾ ಹೃದಯಾಘಾತದ ಲಕ್ಷಣಗಳು ಮನುಷ್ಯನನ್ನು ಮಾನಸಿಕವಾಗಿ ಇನ್ನಷ್ಟು ಕುಗ್ಗುವಂತೆ ಮಾಡುತ್ತವೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಪಟ್ಟ ಹಲವಾರು ಕಾಯಿಲೆಗಳನ್ನು ಬಾದಾಮಿ ಬೀಜಗಳು ಹೇಗೆಲ್ಲಾ ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ...
ಬಾದಾಮಿ ಬೀಜಗಳು

ಕೊಲೆಸ್ಟ್ರಾಲ್ ಕಮ್ಮಿ ಆಗುತ್ತೆ
![]()
ದಿನಕ್ಕೆ ಎಷ್ಟು ಬಾದಾಮಿ ಬೀಜಗಳನ್ನು ತಿನ್ನಬೇಕು?

ಕೊನೆಯ ಮಾತು

            
            
            World Heart Day 2022 Almonds That Cut Your Heart Disease Risk.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm