ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

Eat These Brain Friendly Foods To Save Your Memory For Long Time.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm