ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು
ಸೇಬು ಹಣ್ಣು
ಪಾಲಕ್ ಸೊಪ್ಪು
ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್
ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
ಅರಿಶಿನ
ಥೈಮ್ (Thyme)
ದಾಲ್ಚಿನ್ನಿ ಅಥವಾ ಚಕ್ಕೆ
Eat These Brain Friendly Foods To Save Your Memory For Long Time.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm