ಬ್ರೇಕಿಂಗ್ ನ್ಯೂಸ್
19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

Eat These Brain Friendly Foods To Save Your Memory For Long Time.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am