ಬ್ರೇಕಿಂಗ್ ನ್ಯೂಸ್
            
                        19-09-22 07:46 pm Source: Vijayakarnataka ಡಾಕ್ಟರ್ಸ್ ನೋಟ್
            ನಮ್ಮ ಮೆದುಳಿನ ಕಾರ್ಯ ಚಟುವಟಿಕೆ ಬರೋಬ್ಬರಿ ದಿನದಲ್ಲಿ 24 ಗಂಟೆ ಕೂಡ ನಡೆಯುತ್ತಿ ರುತ್ತದೆ. ಅಂದರೆ ನಾವು ಮಲಗಿದ್ದಾಗ ಕೂಡ ನಮ್ಮ ಮೆದುಳು ದೇಹದ ಅಂಗಾಂಗಗಳಿಗೆ ಸೂಚನೆ ಕೊಡುವ ಕೆಲಸವನ್ನು ತನ್ನ ಪಾಡಿಗೆ ತಾನು ಮಾಡುತ್ತಿರುತ್ತದೆ. ನಮ್ಮ ದೇಹದಲ್ಲಿ ಇರುವಂತಹ ಇತರ ಅಂಗಂಗಗಳ ತರಹ ಮೆದುಳು ಅತ್ಯಂತ ಮುಖ್ಯವಾದ ಅಂಗವಾಗಿದೆ.
ನಮ್ಮ ಮೆದುಳಿನ ಕಾರ್ಯಕ್ಷಮತೆಯನ್ನು ನಾವು ವೃದ್ಧಿಸಿಕೊಳ್ಳಲು ಧ್ಯಾನ ಮತ್ತು ಇನ್ನಿತರ ಮೆದುಳಿಗೆ ಸಂಬಂಧಪಟ್ಟ ಸಣ್ಣಪುಟ್ಟ ವ್ಯಾಯಾಮಗಳನ್ನು ಮಾಡಬೇಕು. ಚುರುಕುತನ ಮತ್ತು ಬುದ್ಧಿವಂತಿಕೆ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು.
ಮೆದುಳಿಗೆ ಸಹಕಾರಿಯಾದ ಆಹಾರಗಳು

ಸೇಬು ಹಣ್ಣು

ಪಾಲಕ್ ಸೊಪ್ಪು

ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿರುವ ಮತ್ತು ಫೋಲೆಟ್ ಇರುವಂತಹ ಪಾಲಕ್ ಸೊಪ್ಪು ನಿಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚು ಮಾಡುವಲ್ಲಿ ಕೆಲಸ ಮಾಡುತ್ತದೆ. ಆಂಟಿಆಕ್ಸಿಡೆಂಟ್ ಹೆಚ್ಚಾಗಿರುವ ಪಾಲಕ್ ಸೊಪ್ಪು ತನ್ನ ಫ್ರೀ ರಾಡಿಕಲ್ ಪ್ರಭಾವವನ್ನು ಕಡಿಮೆ ಮಾಡುವ ಗುಣದಿಂದ ದೇಹದ ಜೀವ ಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ.
ಎಕ್ಸ್ಟ್ರಾ ವಿರ್ಜಿನ್ ಆಲಿವ್ ಆಯಿಲ್

ಇದು ಸಹ ಮೆದುಳು ಸಹಕಾರಿಯಾದ ಆಹಾರ ಪದಾರ್ಥವಾಗಿದೆ. ಪ್ರಮುಖವಾಗಿ ಇದರಲ್ಲಿ oleocanthal ಎಂಬ ಪ್ರೋಟೀನ್ ಅಂಶ ಹೇರಳವಾಗಿದ್ದು, ಮೆದುಳಿನ ಜೀವಕೋಶಗಳನ್ನು ರಕ್ಷಣೆ ಮಾಡುತ್ತದೆ.
ಆಕ್ರಾನ್ ಸ್ಕ್ವ್ಯಾಷ್ (Acorn squash)
![]()
ಅರಿಶಿನ
ಥೈಮ್ (Thyme)
![]()
ದಾಲ್ಚಿನ್ನಿ ಅಥವಾ ಚಕ್ಕೆ

            
            
            Eat These Brain Friendly Foods To Save Your Memory For Long Time.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm