ಬ್ರೇಕಿಂಗ್ ನ್ಯೂಸ್
20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ

ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು

ಜೇನುತುಪ್ಪ

ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?

ಯಾವಾಗ ಇದನ್ನು ಸೇವನೆ ಮಾಡಬೇಕು?
Drink The Honey And Cinnamon Drink To Reduce Weight.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm