ಬ್ರೇಕಿಂಗ್ ನ್ಯೂಸ್
            
                        20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
            ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ

ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು

ಜೇನುತುಪ್ಪ

ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?

ಯಾವಾಗ ಇದನ್ನು ಸೇವನೆ ಮಾಡಬೇಕು?
            
            
            Drink The Honey And Cinnamon Drink To Reduce Weight.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm