ಬ್ರೇಕಿಂಗ್ ನ್ಯೂಸ್
20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ

ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು

ಜೇನುತುಪ್ಪ

ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?

ಯಾವಾಗ ಇದನ್ನು ಸೇವನೆ ಮಾಡಬೇಕು?
Drink The Honey And Cinnamon Drink To Reduce Weight.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am