ಬ್ರೇಕಿಂಗ್ ನ್ಯೂಸ್
20-09-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ ಕೂಡ ಇರಬಹುದು. ಇಂತಹ ಸಂದರ್ಭದಲ್ಲಿ ಒಂದು ಮಾಡಲು ಹೋಗಿ ಮತ್ತೊಂದು ಆಗುತ್ತದೆ.
ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ನಮ್ಮ ತೂಕ ಕಡಿಮೆ ಮಾಡುವ ಪ್ರಯತ್ನ ಇದ್ದರೆ ಒಳ್ಳೆಯದು. ಇಲ್ಲಿ ಅಂತಹ ಒಂದು ವಿಧಾನವನ್ನು ನಿಮಗೆ ತಿಳಿಸಿಕೊಡಲಾಗಿದೆ. ಅದೇನೆಂದರೆ ದಾಲ್ಚಿನ್ನಿ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿದ ಒಂದು ಪಾನೀಯವನ್ನು ಕುಡಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬಹುದು.
ಅಧ್ಯಯನದ ಪ್ರಕಾರ

ದಾಲ್ಚಿನ್ನಿ ಅಥವಾ ಚಕ್ಕೆಯಲ್ಲಿರುವ ಪ್ರಯೋಜನಗಳು

ಜೇನುತುಪ್ಪ

ದಾಲ್ಚಿನ್ನಿ ತರಹ ಜೇನುತುಪ್ಪ ಕೂಡ ಇದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳನ್ನು ಒಳ ಗೊಂಡಿದ್ದು, ಹೊಟ್ಟೆ ಹಸಿವಿನ ನಿಯಂತ್ರಣಕ್ಕೆ ಮತ್ತು ದೇಹದ ತೂಕ ನಿಯಂತ್ರಣ ಮಾಡಲು ಇದು ನೆರವಾಗುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸಿ, ದೇಹದ ತೂಕ ನಿಯಂತ್ರಣ ಮಾಡುತ್ತದೆ. ವಿಶೇಷವಾಗಿ ಟ್ರೈಗ್ಲಿಸರೈಡ್ ಪ್ರಮಾಣ ಕೂಡ ಕಡಿಮೆಯಾಗುತ್ತದೆ.
ದೇಹದ ತೂಕ ನಿಯಂತ್ರಣಕ್ಕಾಗಿ ಏನು ಮಾಡಬೇಕು?

ಯಾವಾಗ ಇದನ್ನು ಸೇವನೆ ಮಾಡಬೇಕು?
Drink The Honey And Cinnamon Drink To Reduce Weight.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm