ಬ್ರೇಕಿಂಗ್ ನ್ಯೂಸ್
            
                        22-09-22 08:15 pm Source: Vijayakarnataka ಡಾಕ್ಟರ್ಸ್ ನೋಟ್
            ನಮ್ಮಲ್ಲಿ ಸಾಕಷ್ಟು ಜನರು ಸಾಂಪ್ರದಾಯಿಕವಾಗಿ ತಯಾರಾದ ನಮ್ಮ ಭಾರತೀಯ ಆಹಾರ ಪದಾರ್ಥಗಳಿಂದ ದೂರವೇ ಉಳಿಯಲು ಬಯಸುತ್ತಾರೆ. ಯಾಕೆಂದರೆ ಅವರಿಗೆ ರಸ್ತೆ ಬದಿಯ ಅನಾ ರೋಗ್ಯಕರ ಜಂಕ್ ಫುಡ್ ಅಥವಾ ಎಣ್ಣೆಯಾಂಶ ಹೆಚ್ಚಿರುವ ಆಹಾರ ಪದಾರ್ಥಗಳು ಎಂದರೆ ಎಲ್ಲಿಲ್ಲದ ಪ್ರೀತಿ! ಇದರಿಂದ ಆರೋಗ್ಯ ಹಾಳಾಗುವುದು ಮಾತ್ರವಲ್ಲದೆ, ಇಲ್ಲಸಲ್ಲದ ಕಾಯಿಲೆಗಳು ಬಹಳ ಬೇಗನೇ, ನಮಗೆ ಹತ್ತಿರವಾಗಿ ಬಿಡುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನ ನಡೆಸಬೇಕೆಂದರೆ, ಪೌಷ್ಟಿಕ ಸತ್ವಗಳು ಹೆಚ್ಚಾಗಿರುವ ಆಹಾರ ಪದಾರ್ಥ ಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು ಎಂದ ವೈದ್ಯರೇ ಹೇಳುತ್ತಾರೆ. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಕಂದು ಬಣ್ಣದಿಂದ ಕೂಡಿದ ಆಹಾರ ಉತ್ಪನ್ನಗಳು! ಬನ್ನಿ ಹಾಗಾದ್ರೆ ನಮ್ಮ ಆರೋಗ್ಯಕ್ಕೆ ಸಾಕಷ್ಟು ಅನುಕೂಲತೆಗಳನ್ನು ಉಂಟುಮಾಡುವ ಕಂದು ಬಣ್ಣದ ಆಹಾರ ಪದಾರ್ಥಗಳ ಬಗ್ಗೆ ಈ ಲೇಖನದಲ್ಲಿ ನೋಡೋಣ...
ಸುವರ್ಣ ಗಡ್ಡೆ
![]()
ವಾಲ್ನಟ್ ಸೇವನೆ
![]()
ಬಾದಾಮಿ ಬೀಜಗಳು

ಕಂದು ಬಣ್ಣದ ಕಡಲೆ ಕಾಳುಗಳು

ಕಂದು ಬಣ್ಣದ ಅನ್ನ
![]()
            
            
            These Healthiest Brown Foods Have Immenese Health Benefits.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm