ಬ್ರೇಕಿಂಗ್ ನ್ಯೂಸ್
24-09-22 10:48 pm Source: Vijayakarnataka ಡಾಕ್ಟರ್ಸ್ ನೋಟ್
ಅಚ್ಚ ಹಸಿರಾಗಿರುವಂತಹ ತರಕಾರಿಗಳು, ಸೊಪ್ಪುಗಳ ಸೇವನೆಯು ನಮ್ಮ ದೇಹದ ಆರೋಗ್ಯ ವನ್ನು ಕಾಪಾಡುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ನಮ್ಮನ್ನು ದೂರವಿರಿಸುತ್ತದೆ. ಆದರೆ ಹೆಚ್ಚಿನವರಿಗೆ ತರಕಾರಿ ಬಗ್ಗೆ ತುಂಬಾ ಅಸಡ್ಡೆ ಭಾವನೆ. ಮನೆಯಲ್ಲಿ ದಿನಾ ತರಕಾರಿ ಸಾಂಬರ್ ಅಥವಾ ಸೊಪ್ಪಿನ ಪಲ್ಯ ಮಾಡಿದರೆ, ನಾವೇನು ದಿನಾ ಸೊಪ್ಪು ತರಕಾರಿ ತಿನ್ನುವುದಕ್ಕೆ ಆಡು, ಹಸುಗಳಾ? ಎಂದು ಜಗಳವೇ ಆಡುತ್ತಾರೆ! ಅವರಿಗೆ ಮಾಂಸಾಹಾರವೇ ಬೇಕು.
ಆದರೆ ನೆನೆಪಿರಲಿ, ಮಾಂಸಾಹಾರಿಗಳು ಕೂಡ, ಎರಡು ದಿನಕ್ಕೆ ಒಮ್ಮೆಯಾದರೂ ಕೂಡ ಸ್ವಲ್ಪ ಪ್ರಮಾಣದಲ್ಲಿ ತರಕಾರಿ ಸೇವಿಸಬೇಕು. ಪ್ರತಿಯೊಂದು ತರಕಾರಿಯಲ್ಲೂ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ಸಿಗುವುದು, ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಬೆಂಡೆಕಾಯಿ! ಬನ್ನಿ ಇಂದಿನ ಲೇಖನದಲ್ಲಿ ಬೆಂಡೆಕಾಯಿ ಸೇವನೆಯಿಂದ ಹೇಗೆ ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ...
ಬೆಂಡೆಕಾಯಿಯಲ್ಲಿರುವ ಪ್ರಯೋಜನಗಳು
![]()
ಬೆಂಡೆಕಾಯಿಯನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು?

ಮಧುಮೇಹ ನಿಯಂತ್ರಿಸುವಲ್ಲಿ ಬೆಂಡೆಕಾಯಿಯ ಪಾತ್ರ
![]()
ಬೆಂಡೆಕಾಯಿಯಲ್ಲಿ ಸಿಗುವ ಪ್ರಮುಖ ಆರೋಗ್ಯಕಾರಿ ಅಂಶಗಳು
ಕೊನೆಯ ಮಾತು

This Is How Okra Or Bhindi Adding In Your Daily Diet Is Beneficial To Control Blood Sugar Levels.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am