ಬ್ರೇಕಿಂಗ್ ನ್ಯೂಸ್
24-09-22 10:48 pm Source: Vijayakarnataka ಡಾಕ್ಟರ್ಸ್ ನೋಟ್
ಅಚ್ಚ ಹಸಿರಾಗಿರುವಂತಹ ತರಕಾರಿಗಳು, ಸೊಪ್ಪುಗಳ ಸೇವನೆಯು ನಮ್ಮ ದೇಹದ ಆರೋಗ್ಯ ವನ್ನು ಕಾಪಾಡುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ನಮ್ಮನ್ನು ದೂರವಿರಿಸುತ್ತದೆ. ಆದರೆ ಹೆಚ್ಚಿನವರಿಗೆ ತರಕಾರಿ ಬಗ್ಗೆ ತುಂಬಾ ಅಸಡ್ಡೆ ಭಾವನೆ. ಮನೆಯಲ್ಲಿ ದಿನಾ ತರಕಾರಿ ಸಾಂಬರ್ ಅಥವಾ ಸೊಪ್ಪಿನ ಪಲ್ಯ ಮಾಡಿದರೆ, ನಾವೇನು ದಿನಾ ಸೊಪ್ಪು ತರಕಾರಿ ತಿನ್ನುವುದಕ್ಕೆ ಆಡು, ಹಸುಗಳಾ? ಎಂದು ಜಗಳವೇ ಆಡುತ್ತಾರೆ! ಅವರಿಗೆ ಮಾಂಸಾಹಾರವೇ ಬೇಕು.
ಆದರೆ ನೆನೆಪಿರಲಿ, ಮಾಂಸಾಹಾರಿಗಳು ಕೂಡ, ಎರಡು ದಿನಕ್ಕೆ ಒಮ್ಮೆಯಾದರೂ ಕೂಡ ಸ್ವಲ್ಪ ಪ್ರಮಾಣದಲ್ಲಿ ತರಕಾರಿ ಸೇವಿಸಬೇಕು. ಪ್ರತಿಯೊಂದು ತರಕಾರಿಯಲ್ಲೂ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ಸಿಗುವುದು, ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಬೆಂಡೆಕಾಯಿ! ಬನ್ನಿ ಇಂದಿನ ಲೇಖನದಲ್ಲಿ ಬೆಂಡೆಕಾಯಿ ಸೇವನೆಯಿಂದ ಹೇಗೆ ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ...
ಬೆಂಡೆಕಾಯಿಯಲ್ಲಿರುವ ಪ್ರಯೋಜನಗಳು
![]()
ಬೆಂಡೆಕಾಯಿಯನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು?

ಮಧುಮೇಹ ನಿಯಂತ್ರಿಸುವಲ್ಲಿ ಬೆಂಡೆಕಾಯಿಯ ಪಾತ್ರ
![]()
ಬೆಂಡೆಕಾಯಿಯಲ್ಲಿ ಸಿಗುವ ಪ್ರಮುಖ ಆರೋಗ್ಯಕಾರಿ ಅಂಶಗಳು
ಕೊನೆಯ ಮಾತು

This Is How Okra Or Bhindi Adding In Your Daily Diet Is Beneficial To Control Blood Sugar Levels.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm