ಬ್ರೇಕಿಂಗ್ ನ್ಯೂಸ್
24-09-22 10:48 pm Source: Vijayakarnataka ಡಾಕ್ಟರ್ಸ್ ನೋಟ್
ಅಚ್ಚ ಹಸಿರಾಗಿರುವಂತಹ ತರಕಾರಿಗಳು, ಸೊಪ್ಪುಗಳ ಸೇವನೆಯು ನಮ್ಮ ದೇಹದ ಆರೋಗ್ಯ ವನ್ನು ಕಾಪಾಡುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ನಮ್ಮನ್ನು ದೂರವಿರಿಸುತ್ತದೆ. ಆದರೆ ಹೆಚ್ಚಿನವರಿಗೆ ತರಕಾರಿ ಬಗ್ಗೆ ತುಂಬಾ ಅಸಡ್ಡೆ ಭಾವನೆ. ಮನೆಯಲ್ಲಿ ದಿನಾ ತರಕಾರಿ ಸಾಂಬರ್ ಅಥವಾ ಸೊಪ್ಪಿನ ಪಲ್ಯ ಮಾಡಿದರೆ, ನಾವೇನು ದಿನಾ ಸೊಪ್ಪು ತರಕಾರಿ ತಿನ್ನುವುದಕ್ಕೆ ಆಡು, ಹಸುಗಳಾ? ಎಂದು ಜಗಳವೇ ಆಡುತ್ತಾರೆ! ಅವರಿಗೆ ಮಾಂಸಾಹಾರವೇ ಬೇಕು.
ಆದರೆ ನೆನೆಪಿರಲಿ, ಮಾಂಸಾಹಾರಿಗಳು ಕೂಡ, ಎರಡು ದಿನಕ್ಕೆ ಒಮ್ಮೆಯಾದರೂ ಕೂಡ ಸ್ವಲ್ಪ ಪ್ರಮಾಣದಲ್ಲಿ ತರಕಾರಿ ಸೇವಿಸಬೇಕು. ಪ್ರತಿಯೊಂದು ತರಕಾರಿಯಲ್ಲೂ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ಸಿಗುವುದು, ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಬೆಂಡೆಕಾಯಿ! ಬನ್ನಿ ಇಂದಿನ ಲೇಖನದಲ್ಲಿ ಬೆಂಡೆಕಾಯಿ ಸೇವನೆಯಿಂದ ಹೇಗೆ ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ...
ಬೆಂಡೆಕಾಯಿಯಲ್ಲಿರುವ ಪ್ರಯೋಜನಗಳು
![]()
ಬೆಂಡೆಕಾಯಿಯನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು?

ಮಧುಮೇಹ ನಿಯಂತ್ರಿಸುವಲ್ಲಿ ಬೆಂಡೆಕಾಯಿಯ ಪಾತ್ರ
![]()
ಬೆಂಡೆಕಾಯಿಯಲ್ಲಿ ಸಿಗುವ ಪ್ರಮುಖ ಆರೋಗ್ಯಕಾರಿ ಅಂಶಗಳು
ಕೊನೆಯ ಮಾತು

This Is How Okra Or Bhindi Adding In Your Daily Diet Is Beneficial To Control Blood Sugar Levels.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am