ಬ್ರೇಕಿಂಗ್ ನ್ಯೂಸ್
26-09-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ಒಣಬೀಜಗಳು ಅಥವಾ ಡ್ರೈ ಫ್ರೂಟ್ಸ್ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವ ವಿಚಾರ ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ ಇಂದಿನ ದಿನಗಳಲ್ಲಿ ಬಹುತೇಕ ಜನರು, ರಾತ್ರಿ ಮಲಗುವ ಮುನ್ನ ಕೆಲವೊಂದು ಒಣಬೀಜಗಳನ್ನು ನೆನೆ ಹಾಕಿ, ಮರು ದಿನ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ವೃದ್ಧಿಯಾಗುವುದು ಮಾತ್ರವಲ್ಲದೆ, ಮನುಷ್ಯನ ಆರೋಗ್ಯ ವನ್ನು ಅನೇಕ ಕಾಯಿಲೆಗಳಿಂದ ರಕ್ಷಣೆ ಮಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇವುಗಳಿಂದ ಸಿಗುತ್ತದೆ.
ಹಾಗಂತ ಈ ಮಾತನ್ನು ನಾವು ಹೇಳುತ್ತಿಲ್ಲ, ಬದಲಿಗೆ ಸ್ವತಃ ಆರೋಗ್ಯ ತಜ್ಞರೇ ಹೇಳುತ್ತಾರೆ. ಪ್ರತಿದಿನ ಡ್ರೈಫ್ರೂಟ್ಸ್ ತಿನ್ನುವ ಅಭ್ಯಾಸ ಇದ್ದವರಿಗೆ ಕೆಲವೊಂದು ವಿಶೇಷ ಬಗೆಯ ಮಾರಕ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ಉದಾಹರಣೆಗೆ ರಕ್ತದೊತ್ತಡದ ಸಮಸ್ಯೆ, ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ಯಾದಿ. ಬನ್ನಿ ಇಂದಿನ ಲೇಖನದಲ್ಲಿ ಹೃದಯದ ಆರೋಗ್ಯವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆಲವೊಂದು ಆರೋಗ್ಯಕಾರಿ ಒಣಫಲಗಳ ಬಗ್ಗೆ ನೋಡೋಣ...
ವಾಲ್ನಟ್

ಪಿಸ್ತಾ

ಬಾದಾಮಿ

ನೆಲಗಡಲೆ

ಗೋಡಂಬಿ ಬೀಜಗಳು

World Heart Day 2022 Nuts To Include In Your Daily Diet To Keep Your Heart Healthy.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am