ಬ್ರೇಕಿಂಗ್ ನ್ಯೂಸ್
26-09-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ಒಣಬೀಜಗಳು ಅಥವಾ ಡ್ರೈ ಫ್ರೂಟ್ಸ್ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವ ವಿಚಾರ ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ ಇಂದಿನ ದಿನಗಳಲ್ಲಿ ಬಹುತೇಕ ಜನರು, ರಾತ್ರಿ ಮಲಗುವ ಮುನ್ನ ಕೆಲವೊಂದು ಒಣಬೀಜಗಳನ್ನು ನೆನೆ ಹಾಕಿ, ಮರು ದಿನ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ವೃದ್ಧಿಯಾಗುವುದು ಮಾತ್ರವಲ್ಲದೆ, ಮನುಷ್ಯನ ಆರೋಗ್ಯ ವನ್ನು ಅನೇಕ ಕಾಯಿಲೆಗಳಿಂದ ರಕ್ಷಣೆ ಮಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇವುಗಳಿಂದ ಸಿಗುತ್ತದೆ.
ಹಾಗಂತ ಈ ಮಾತನ್ನು ನಾವು ಹೇಳುತ್ತಿಲ್ಲ, ಬದಲಿಗೆ ಸ್ವತಃ ಆರೋಗ್ಯ ತಜ್ಞರೇ ಹೇಳುತ್ತಾರೆ. ಪ್ರತಿದಿನ ಡ್ರೈಫ್ರೂಟ್ಸ್ ತಿನ್ನುವ ಅಭ್ಯಾಸ ಇದ್ದವರಿಗೆ ಕೆಲವೊಂದು ವಿಶೇಷ ಬಗೆಯ ಮಾರಕ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ಉದಾಹರಣೆಗೆ ರಕ್ತದೊತ್ತಡದ ಸಮಸ್ಯೆ, ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ಯಾದಿ. ಬನ್ನಿ ಇಂದಿನ ಲೇಖನದಲ್ಲಿ ಹೃದಯದ ಆರೋಗ್ಯವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆಲವೊಂದು ಆರೋಗ್ಯಕಾರಿ ಒಣಫಲಗಳ ಬಗ್ಗೆ ನೋಡೋಣ...
ವಾಲ್ನಟ್

ಪಿಸ್ತಾ

ಬಾದಾಮಿ

ನೆಲಗಡಲೆ

ಗೋಡಂಬಿ ಬೀಜಗಳು

World Heart Day 2022 Nuts To Include In Your Daily Diet To Keep Your Heart Healthy.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am