ಬ್ರೇಕಿಂಗ್ ನ್ಯೂಸ್
            
                        26-09-22 07:48 pm Source: Vijayakarnataka ಡಾಕ್ಟರ್ಸ್ ನೋಟ್
            ಒಣಬೀಜಗಳು ಅಥವಾ ಡ್ರೈ ಫ್ರೂಟ್ಸ್ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವ ವಿಚಾರ ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ ಇಂದಿನ ದಿನಗಳಲ್ಲಿ ಬಹುತೇಕ ಜನರು, ರಾತ್ರಿ ಮಲಗುವ ಮುನ್ನ ಕೆಲವೊಂದು ಒಣಬೀಜಗಳನ್ನು ನೆನೆ ಹಾಕಿ, ಮರು ದಿನ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ವೃದ್ಧಿಯಾಗುವುದು ಮಾತ್ರವಲ್ಲದೆ, ಮನುಷ್ಯನ ಆರೋಗ್ಯ ವನ್ನು ಅನೇಕ ಕಾಯಿಲೆಗಳಿಂದ ರಕ್ಷಣೆ ಮಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇವುಗಳಿಂದ ಸಿಗುತ್ತದೆ.
ಹಾಗಂತ ಈ ಮಾತನ್ನು ನಾವು ಹೇಳುತ್ತಿಲ್ಲ, ಬದಲಿಗೆ ಸ್ವತಃ ಆರೋಗ್ಯ ತಜ್ಞರೇ ಹೇಳುತ್ತಾರೆ. ಪ್ರತಿದಿನ ಡ್ರೈಫ್ರೂಟ್ಸ್ ತಿನ್ನುವ ಅಭ್ಯಾಸ ಇದ್ದವರಿಗೆ ಕೆಲವೊಂದು ವಿಶೇಷ ಬಗೆಯ ಮಾರಕ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ಉದಾಹರಣೆಗೆ ರಕ್ತದೊತ್ತಡದ ಸಮಸ್ಯೆ, ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ಯಾದಿ. ಬನ್ನಿ ಇಂದಿನ ಲೇಖನದಲ್ಲಿ ಹೃದಯದ ಆರೋಗ್ಯವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆಲವೊಂದು ಆರೋಗ್ಯಕಾರಿ ಒಣಫಲಗಳ ಬಗ್ಗೆ ನೋಡೋಣ...
ವಾಲ್ನಟ್

ಪಿಸ್ತಾ

ಬಾದಾಮಿ

ನೆಲಗಡಲೆ

ಗೋಡಂಬಿ ಬೀಜಗಳು

            
            
            World Heart Day 2022 Nuts To Include In Your Daily Diet To Keep Your Heart Healthy.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm