ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್ಗಳು
![]()
ಮೊಸರು

ಬ್ರೊಕೋಲಿ

ಫ್ಲಾಕ್ಸ್ ಸೀಡ್ಸ್
![]()
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am