ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್ಗಳು
![]()
ಮೊಸರು

ಬ್ರೊಕೋಲಿ

ಫ್ಲಾಕ್ಸ್ ಸೀಡ್ಸ್
![]()
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am