ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್ಗಳು
![]()
ಮೊಸರು

ಬ್ರೊಕೋಲಿ

ಫ್ಲಾಕ್ಸ್ ಸೀಡ್ಸ್
![]()
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm