ಬ್ರೇಕಿಂಗ್ ನ್ಯೂಸ್
04-10-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ಸಿಹಿ ಪದಾರ್ಥ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಕೂಡ ಇಷ್ಟಪಟ್ಟು ತಿನ್ನುತ್ತಾರೆ... ಅದರಲ್ಲೂ ಸ್ವಲ್ಪ ತುಪ್ಪ ಹಾಕಿ ಮಾಡಿದ ಸಿಹಿ ತಿಂಡಿ ಗಳಂತೂ ಎಲ್ಲರನ್ನೂ ಕೂಡ ಕೈ ಕೈಬೀಸಿ ಕರೆಯುತ್ತದೆ. ಕೇವಲ ಹತ್ತರಲ್ಲಿ ಒಬ್ಬರು ಮಾತ್ರ ಸಿಹಿಯಿಂದ ದೂರ ಉಳಿಯುತ್ತಾರೆ!
ಅದು ಬಿಟ್ಟರೆ ಸಕ್ಕರೆಕಾಯಿಲೆ ಇರುವವರು ಸಿಹಿ ಪದಾರ್ಥ ಗಳಿಂದ ದೂರ ಇರುತ್ತಾರೆ. ಹೇಳಿಕೇಳಿ ಆಯುಧ ಪೂಜೆ ಬಂದು ಬಿಟ್ಟಿದೆ, ಸಿಹಿ ತಿಂಡಿಗಳಿಗೆ ಎಲ್ಲಿಲ್ಲದ ಡಿಮ್ಯಾಂಡು! ಆದರೆ ಒಂದು ವಿಚಾರ ನೆನಪಿರಲಿ, ತಪ್ಪಿಯೂ ಕೂಡ ಸಿಹಿತಿಂದ ಕೂಡಲೇ ನೀರು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಡಿ. ಯಾಕೆಂದರೆ ಸಿಹಿತಿಂಡಿ ತಿಂದು ನೀರು ಕುಡಿಯುತ್ತಾ ಬಂದ್ರೆ ಮುಂದಿನ ದಿನಗಳಲ್ಲಿ ಮಧುಮೇಹ ಕಾಯಿಲೆಯ ಎಲ್ಲಾ ಲಕ್ಷಣಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ! ಇದಕ್ಕೆ ಹೇಳುವುದು ದಾರಿಯಲ್ಲಿ ಹೋಗುತ್ತಿರಬೇಕಾದರೆ, ರಸ್ತೆಯ ಪಕ್ಕದ ಕಲ್ಲನ್ನು ಮೈಮೇಲೆ ಎಳೆದು ಕೊಂಡಂತೆ! ಮುಂದೆ ಓದಿ...
ಸಿಹಿ ಪದಾರ್ಥಗಳನ್ನು ತಿಂದ ಕೂಡಲೇ ನೀರು ಕುಡಿಯಬಾರದು!
![]()
ಯಾವುದೇ ಕಾರಣಕ್ಕೂ ಕೂಡ ಸಿಹಿ ತಿಂದ ಕೂಡಲೇ ನೀರು ಕುಡಿಯಬಾರದು!

ಮಧುಮೇಹ ಸಮಸ್ಯೆ ಹೊಂದಿದವರಿಗೆ ಆಹಾರಕ್ರಮ ಬಹಳ ಮುಖ್ಯ

ನೆನಪಿಡಿ ಸಕ್ಕರೆಕಾಯಿಲೆ, ಇದ್ದವರು ವೈದ್ಯರ ಮಾತನ್ನು ಮೀರಬಾರದು
![]()
ಸಕ್ಕರೆಕಾಯಿಲೆ ಗೊತ್ತಾದ ಬಳಿಕ ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ವೈದ್ಯರು ಕೊಡುವ ಔಷಧಿ ಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳುವುದನ್ನು ಮರೆಯಬಾರದು. ಜೊತೆಗೆ ಅವರ ಸಲಹೆಗಳ ಮೇರೆಗೆ ಸಮಯಕ್ಕೆ ಸರಿಯಾಗಿ, ರಕ್ತದಲ್ಲಿ ಸಕ್ಕರೆಯ ಮಟ್ಟ ಎಷ್ಟಿದೆ ಎನ್ನುವುದನ್ನು ಪರೀಕ್ಷೆ ಮಾಡಿ ಕೊಳ್ಳಬೇಕು.
ಕೊನೆಯ ಮಾತು

What Will Happen If We Drink Water After Eating Sweets These Things You Must Know.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am