ಬ್ರೇಕಿಂಗ್ ನ್ಯೂಸ್
04-10-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ಸಿಹಿ ಪದಾರ್ಥ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಕೂಡ ಇಷ್ಟಪಟ್ಟು ತಿನ್ನುತ್ತಾರೆ... ಅದರಲ್ಲೂ ಸ್ವಲ್ಪ ತುಪ್ಪ ಹಾಕಿ ಮಾಡಿದ ಸಿಹಿ ತಿಂಡಿ ಗಳಂತೂ ಎಲ್ಲರನ್ನೂ ಕೂಡ ಕೈ ಕೈಬೀಸಿ ಕರೆಯುತ್ತದೆ. ಕೇವಲ ಹತ್ತರಲ್ಲಿ ಒಬ್ಬರು ಮಾತ್ರ ಸಿಹಿಯಿಂದ ದೂರ ಉಳಿಯುತ್ತಾರೆ!
ಅದು ಬಿಟ್ಟರೆ ಸಕ್ಕರೆಕಾಯಿಲೆ ಇರುವವರು ಸಿಹಿ ಪದಾರ್ಥ ಗಳಿಂದ ದೂರ ಇರುತ್ತಾರೆ. ಹೇಳಿಕೇಳಿ ಆಯುಧ ಪೂಜೆ ಬಂದು ಬಿಟ್ಟಿದೆ, ಸಿಹಿ ತಿಂಡಿಗಳಿಗೆ ಎಲ್ಲಿಲ್ಲದ ಡಿಮ್ಯಾಂಡು! ಆದರೆ ಒಂದು ವಿಚಾರ ನೆನಪಿರಲಿ, ತಪ್ಪಿಯೂ ಕೂಡ ಸಿಹಿತಿಂದ ಕೂಡಲೇ ನೀರು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಡಿ. ಯಾಕೆಂದರೆ ಸಿಹಿತಿಂಡಿ ತಿಂದು ನೀರು ಕುಡಿಯುತ್ತಾ ಬಂದ್ರೆ ಮುಂದಿನ ದಿನಗಳಲ್ಲಿ ಮಧುಮೇಹ ಕಾಯಿಲೆಯ ಎಲ್ಲಾ ಲಕ್ಷಣಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ! ಇದಕ್ಕೆ ಹೇಳುವುದು ದಾರಿಯಲ್ಲಿ ಹೋಗುತ್ತಿರಬೇಕಾದರೆ, ರಸ್ತೆಯ ಪಕ್ಕದ ಕಲ್ಲನ್ನು ಮೈಮೇಲೆ ಎಳೆದು ಕೊಂಡಂತೆ! ಮುಂದೆ ಓದಿ...
ಸಿಹಿ ಪದಾರ್ಥಗಳನ್ನು ತಿಂದ ಕೂಡಲೇ ನೀರು ಕುಡಿಯಬಾರದು!
![]()
ಯಾವುದೇ ಕಾರಣಕ್ಕೂ ಕೂಡ ಸಿಹಿ ತಿಂದ ಕೂಡಲೇ ನೀರು ಕುಡಿಯಬಾರದು!

ಮಧುಮೇಹ ಸಮಸ್ಯೆ ಹೊಂದಿದವರಿಗೆ ಆಹಾರಕ್ರಮ ಬಹಳ ಮುಖ್ಯ

ನೆನಪಿಡಿ ಸಕ್ಕರೆಕಾಯಿಲೆ, ಇದ್ದವರು ವೈದ್ಯರ ಮಾತನ್ನು ಮೀರಬಾರದು
![]()
ಸಕ್ಕರೆಕಾಯಿಲೆ ಗೊತ್ತಾದ ಬಳಿಕ ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ವೈದ್ಯರು ಕೊಡುವ ಔಷಧಿ ಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳುವುದನ್ನು ಮರೆಯಬಾರದು. ಜೊತೆಗೆ ಅವರ ಸಲಹೆಗಳ ಮೇರೆಗೆ ಸಮಯಕ್ಕೆ ಸರಿಯಾಗಿ, ರಕ್ತದಲ್ಲಿ ಸಕ್ಕರೆಯ ಮಟ್ಟ ಎಷ್ಟಿದೆ ಎನ್ನುವುದನ್ನು ಪರೀಕ್ಷೆ ಮಾಡಿ ಕೊಳ್ಳಬೇಕು.
ಕೊನೆಯ ಮಾತು

What Will Happen If We Drink Water After Eating Sweets These Things You Must Know.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am