ಬ್ರೇಕಿಂಗ್ ನ್ಯೂಸ್
04-10-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ಸಿಹಿ ಪದಾರ್ಥ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಕೂಡ ಇಷ್ಟಪಟ್ಟು ತಿನ್ನುತ್ತಾರೆ... ಅದರಲ್ಲೂ ಸ್ವಲ್ಪ ತುಪ್ಪ ಹಾಕಿ ಮಾಡಿದ ಸಿಹಿ ತಿಂಡಿ ಗಳಂತೂ ಎಲ್ಲರನ್ನೂ ಕೂಡ ಕೈ ಕೈಬೀಸಿ ಕರೆಯುತ್ತದೆ. ಕೇವಲ ಹತ್ತರಲ್ಲಿ ಒಬ್ಬರು ಮಾತ್ರ ಸಿಹಿಯಿಂದ ದೂರ ಉಳಿಯುತ್ತಾರೆ!
ಅದು ಬಿಟ್ಟರೆ ಸಕ್ಕರೆಕಾಯಿಲೆ ಇರುವವರು ಸಿಹಿ ಪದಾರ್ಥ ಗಳಿಂದ ದೂರ ಇರುತ್ತಾರೆ. ಹೇಳಿಕೇಳಿ ಆಯುಧ ಪೂಜೆ ಬಂದು ಬಿಟ್ಟಿದೆ, ಸಿಹಿ ತಿಂಡಿಗಳಿಗೆ ಎಲ್ಲಿಲ್ಲದ ಡಿಮ್ಯಾಂಡು! ಆದರೆ ಒಂದು ವಿಚಾರ ನೆನಪಿರಲಿ, ತಪ್ಪಿಯೂ ಕೂಡ ಸಿಹಿತಿಂದ ಕೂಡಲೇ ನೀರು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಡಿ. ಯಾಕೆಂದರೆ ಸಿಹಿತಿಂಡಿ ತಿಂದು ನೀರು ಕುಡಿಯುತ್ತಾ ಬಂದ್ರೆ ಮುಂದಿನ ದಿನಗಳಲ್ಲಿ ಮಧುಮೇಹ ಕಾಯಿಲೆಯ ಎಲ್ಲಾ ಲಕ್ಷಣಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ! ಇದಕ್ಕೆ ಹೇಳುವುದು ದಾರಿಯಲ್ಲಿ ಹೋಗುತ್ತಿರಬೇಕಾದರೆ, ರಸ್ತೆಯ ಪಕ್ಕದ ಕಲ್ಲನ್ನು ಮೈಮೇಲೆ ಎಳೆದು ಕೊಂಡಂತೆ! ಮುಂದೆ ಓದಿ...
ಸಿಹಿ ಪದಾರ್ಥಗಳನ್ನು ತಿಂದ ಕೂಡಲೇ ನೀರು ಕುಡಿಯಬಾರದು!
![]()
ಯಾವುದೇ ಕಾರಣಕ್ಕೂ ಕೂಡ ಸಿಹಿ ತಿಂದ ಕೂಡಲೇ ನೀರು ಕುಡಿಯಬಾರದು!

ಮಧುಮೇಹ ಸಮಸ್ಯೆ ಹೊಂದಿದವರಿಗೆ ಆಹಾರಕ್ರಮ ಬಹಳ ಮುಖ್ಯ

ನೆನಪಿಡಿ ಸಕ್ಕರೆಕಾಯಿಲೆ, ಇದ್ದವರು ವೈದ್ಯರ ಮಾತನ್ನು ಮೀರಬಾರದು
![]()
ಸಕ್ಕರೆಕಾಯಿಲೆ ಗೊತ್ತಾದ ಬಳಿಕ ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ವೈದ್ಯರು ಕೊಡುವ ಔಷಧಿ ಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳುವುದನ್ನು ಮರೆಯಬಾರದು. ಜೊತೆಗೆ ಅವರ ಸಲಹೆಗಳ ಮೇರೆಗೆ ಸಮಯಕ್ಕೆ ಸರಿಯಾಗಿ, ರಕ್ತದಲ್ಲಿ ಸಕ್ಕರೆಯ ಮಟ್ಟ ಎಷ್ಟಿದೆ ಎನ್ನುವುದನ್ನು ಪರೀಕ್ಷೆ ಮಾಡಿ ಕೊಳ್ಳಬೇಕು.
ಕೊನೆಯ ಮಾತು

What Will Happen If We Drink Water After Eating Sweets These Things You Must Know.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm