ಬ್ರೇಕಿಂಗ್ ನ್ಯೂಸ್
05-10-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಆಸ್ಟಿಯೊಪೊರೋಸಿಸ್ ಎನ್ನುವುದು ಮೂಳೆ ಮುರಿತದ ಅಪಾಯವಾಗಿದೆ. ಮೂಳೆ ಮುರಿತವಾಗುವವರೆಗೂ ಇದರ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ.ಮೂಳೆ ನಷ್ಟ ಮತ್ತು ಮೂಳೆ ಬೆಳವಣಿಗೆಯು ಯಾವುದೇ ವ್ಯಕ್ತಿಯ ಸಾಮಾನ್ಯ ಜೀವನ ಚಕ್ರದ ಭಾಗವಾಗಿದೆ, ಆದರೆ ಮೂಳೆಯ ಬೆಳವಣಿಗೆಗಿಂತ ಮೂಳೆಯ ನಷ್ಟದ ಪ್ರಮಾಣವು ವೇಗವಾಗಿದ್ದಾಗ ಆಸ್ಟಿಯೊಪೊರೋಸಿಸ್ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೊಪೊರೋಸಿಸ್ಗೆ ಕಾರಣವಾಗುವ ಹಲವಾರು ಅಂಶಗಳಿವೆ ಅವುಗಳು ಯಾವವು ಎನ್ನುವ ಬಗ್ಗೆ ಡಾ. ಅತುಲ್ ಮಿಶ್ರಾ ಮಾಹಿತಿ ನಿಡಿದ್ದಾರೆ ಇಲ್ಲಿದೆ ನೋಡಿ.
ವಯಸ್ಸು

ಪ್ರತಿಯೊಬ್ಬರಿಗೂ ಕೂಡ ವಯಸ್ಸಾದಂತೆ ಮೂಳೆಗಳು ದುರ್ಬಲವಾಗುತ್ತದೆ . 35 ವರ್ಷಗಳ ನಂತರ, ಹಳೆಯ ಮೂಳೆಯ ನಷ್ಟವನ್ನು ಬದಲಿಸಲು ದೇಹವು ಕಡಿಮೆ ಹೊಸ ಮೂಳೆಯನ್ನು ನಿರ್ಮಿಸುತ್ತದೆ. ಸಾಮಾನ್ಯವಾಗಿ, ನೀವು ವಯಸ್ಸಾದಂತೆ, ನಿಮ್ಮ ಒಟ್ಟು ಮೂಳೆ ದ್ರವ್ಯರಾಶಿಯನ್ನು ಕಡಿಮೆ ಮಾಡುತ್ತದೆ ಮತ್ತು ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೆಚ್ಚಿಸುತ್ತದೆ.
ಅನುವಂಶೀಯತೆ

ಸಣ್ಣ, ತೆಳ್ಳಗಿನ ದೇಹ ರಚನೆ, ತೆಳುವಾದ ಚರ್ಮ ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೆಚ್ಚಿಸಬಹುದು. ಕೆಲವು ಜನರು ಆರಂಭಿಕ ಜೀವನದಲ್ಲಿ ಆಸ್ಟಿಯೊಪೊರೋಸಿಸ್ ಅನ್ನು ಏಕೆ ಅಭಿವೃದ್ಧಿಪಡಿಸುತ್ತಾರೆ ಎಂಬುದನ್ನು ವಿವರಿಸಲು ಅನುವಂಶಿಕತೆಯು ಸಹಾಯ ಮಾಡುತ್ತದೆ. ಹೀಗಾಗಿ ಕುಟುಂಬದಲ್ಲಿ ಯಾರಿಗಾದರೂ ಸಂಧಿವಾತದ ಸಮಸ್ಯೆ ಇದ್ದರೆ ಅಂತಹವರು ಎಚ್ಚರಿಕೆವಹಿಸುವುದು ಅಗತ್ಯವಾಗಿರುತ್ತದೆ.
ಪೋಷಣೆ ಮತ್ತು ಜೀವನಶೈಲಿ
![]()
ಕಡಿಮೆ ಕ್ಯಾಲ್ಸಿಯಂ ಆಹಾರ, ಕಡಿಮೆ ದೇಹದ ತೂಕ ಮತ್ತು ಜಡ ಜೀವನಶೈಲಿ ಸೇರಿದಂತೆ ಕಳಪೆ ಪೋಷಣೆಯು ಆಸ್ಟಿಯೊಪೊರೋಸಿಸ್ಗೆ ಸಂಬಂಧಿಸಿದೆ, ಹಾಗೆಯೇ ಧೂಮಪಾನ ಮತ್ತು ಅತಿಯಾದ ಮದ್ಯಪಾನ ಕೂಡ ಅಸ್ಥಿಸಂಧಿವಾತಕ್ಕೆ ಕಾರಣವಾಗುತ್ತದೆ.
ಔಷಧಿಗಳು ಮತ್ತು ಇತರ ರೋಗಗಳು
![]()
ಆಸ್ಟಿಯೊಪೊರೋಸಿಸ್ ಅನ್ನು ಸ್ಟೀರಾಯ್ಡ್ಗಳು ಸೇರಿದಂತೆ ಕೆಲವು ಔಷಧಿಗಳ ಬಳಕೆಗೆ ಮತ್ತು ಕೆಲವು ಥೈರಾಯ್ಡ್ ಸಮಸ್ಯೆಗಳು ಸೇರಿದಂತೆ ಇತರ ಕಾಯಿಲೆಗಳಿಗೆ ಸಂಬಂಧಿಸಿದೆ. ಆದ್ದರಿಂದ ಹೆಚ್ಚು ಮಾತ್ರೆಗಳನ್ನು ತೆಗೆದುಕೊಒಂಡರೆ ಮೂಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ.
ಸಂಧಿವಾತವನ್ನು ತಡೆಯಲು ಹೀಗೆ ಮಾಡಬಹುದು
![]()
How To Prevent The Osteoporosis Naturally.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am