ಬ್ರೇಕಿಂಗ್ ನ್ಯೂಸ್
06-10-22 08:39 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕರೆ ಮಾತ್ರ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯವಾಗುತ್ತದೆ. ಒಂದು ವೇಳೆ ಪೌಷ್ಟಿಕ ಸತ್ವಗಳಲ್ಲಿ ಕೊರತೆ ಉಂಟಾದರೆ, ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಇನ್ನಿಲ್ಲದ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಉದಾಹರಣೆಗೆ ಹೇಳುವುದಾದರೆ, ಪದೇ ಪದೇ ಸುಸ್ತಾಗುವುದು, ತಲೆಸುತ್ತು ಬರುವುದು, ದೈಹಿಕ ನಿತ್ರಾಣ ಎದುರಾಗುವುದು, ಇವೆಲ್ಲಾವೂ ಕೂಡ ರಕ್ತದಲ್ಲಿ ಕಬ್ಬಿಣಾಂಶ ಕಡಿಮೆಯಾಗಿದೆ ಎನ್ನುವುದರ ಲಕ್ಷಣಗಳು. ಬನ್ನಿ ಇಂದಿನ ಲೇಖನದಲ್ಲಿ ಕಬ್ಬಿಣದ ಅಂಶ ಅಪಾರ ಪ್ರಮಾಣದಲ್ಲಿ ಕಂಡುಬರುವ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ನೀಡಿದ್ದೇವೆ, ಮುಂದೆ ಓದಿ...
ಅವಲಕ್ಕಿ ಸೇವನೆ ಮಾಡುವುದು
ಖರ್ಜೂರ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಖರ್ಜೂರವನ್ನು, ಪ್ರತಿದಿನ ಎರಡು- ಮೂರು ಸೇವಿಸುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಪ್ರಮುಖವಾಗಿ ಖರ್ಜೂರಗಳಲ್ಲಿ ಪೊಟ್ಯಾಸಿಯಮ್, ಫಾಸ್ಫರಸ್, ಮ್ಯಾಂಗನೀಸ್, ತಾಮ್ರ, ಮೆಗ್ನೀಸಿಯಂ ಹಾಗೂ ಕಬ್ಬಿಣಾಂಶ ಸಿಗುವುದರಿಂದ, ರಕ್ತಹೀನತೆಯಂತಹ ಸಮಸ್ಯೆಯಿಂದ ನಮ್ಮನ್ನು ದೂರ ಇರಿಸುತ್ತದೆ.
ಕಪ್ಪು ಎಳ್ಳು ಸೇವನೆ ಮಾಡುವುದು

ಸೋಯಾಬೀನ್
![]()
ಸೋಯಾಬೀನ್ನಲ್ಲಿ ಕೂಡ ಅಷ್ಟೇ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ಕಂಡು ಬರುತ್ತದೆ. ಇದರಲ್ಲಿ ಕೇವಲ ಕಬ್ಬಿಣದ ಅಂಶದ ಪ್ರಮಾಣ ಮಾತ್ರವಲ್ಲದೆ, ಆರೋಗ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೆಲೆನಿಯಮ್, ಸತು, ತಾಮ್ರದ ಅಂಶ ಹಾಗೂ ಇನ್ನಿತರ ಆರೋಗ್ಯಕಾರಿ ಖನಿಜಾಂಶಗಳು ಯಥೇಚ್ಛವಾಗಿ ಕಂಡು ಬರುತ್ತದೆ. ರಕ್ತಹೀನತೆ ಸಮಸ್ಯೆ ದೂರವಾಗುವುದರ ಜೊತೆಗೆ ಹೃದಯ ಹಾಗೂ ಮೂಳೆಗೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗುತ್ತದೆ.
ಕುಂಬಳಕಾಯಿ ಬೀಜಗಳು

ನೋಡಲು ಸಣ್ಣದಾಗಿರುವ ಈ ಕುಂಬಳಕಾಯಿ ಬೀಜಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬಿಣಾಂಶ ಮೆಗ್ನೀಸಿಯಂ, ತಾಮ್ರ, ಪ್ರೋಟೀನ್ ಮತ್ತು ಸತುವುಗಳಂತಹ ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹೀಗಾಗಿ ಇಂತಹ ಬೀಜಗಳನ್ನು ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವನೆ ಮಾಡಿದರೆ, ರಕ್ತಹೀನತೆ ಸಮಸ್ಯೆಗಳಿಂದ ದೂರ ಇರಬಹುದು.
List Of The Healthy Foods That Are Rich In Iron.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am