ಬ್ರೇಕಿಂಗ್ ನ್ಯೂಸ್
06-10-22 08:39 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕರೆ ಮಾತ್ರ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯವಾಗುತ್ತದೆ. ಒಂದು ವೇಳೆ ಪೌಷ್ಟಿಕ ಸತ್ವಗಳಲ್ಲಿ ಕೊರತೆ ಉಂಟಾದರೆ, ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಇನ್ನಿಲ್ಲದ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಉದಾಹರಣೆಗೆ ಹೇಳುವುದಾದರೆ, ಪದೇ ಪದೇ ಸುಸ್ತಾಗುವುದು, ತಲೆಸುತ್ತು ಬರುವುದು, ದೈಹಿಕ ನಿತ್ರಾಣ ಎದುರಾಗುವುದು, ಇವೆಲ್ಲಾವೂ ಕೂಡ ರಕ್ತದಲ್ಲಿ ಕಬ್ಬಿಣಾಂಶ ಕಡಿಮೆಯಾಗಿದೆ ಎನ್ನುವುದರ ಲಕ್ಷಣಗಳು. ಬನ್ನಿ ಇಂದಿನ ಲೇಖನದಲ್ಲಿ ಕಬ್ಬಿಣದ ಅಂಶ ಅಪಾರ ಪ್ರಮಾಣದಲ್ಲಿ ಕಂಡುಬರುವ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ನೀಡಿದ್ದೇವೆ, ಮುಂದೆ ಓದಿ...
ಅವಲಕ್ಕಿ ಸೇವನೆ ಮಾಡುವುದು
ಖರ್ಜೂರ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಖರ್ಜೂರವನ್ನು, ಪ್ರತಿದಿನ ಎರಡು- ಮೂರು ಸೇವಿಸುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಪ್ರಮುಖವಾಗಿ ಖರ್ಜೂರಗಳಲ್ಲಿ ಪೊಟ್ಯಾಸಿಯಮ್, ಫಾಸ್ಫರಸ್, ಮ್ಯಾಂಗನೀಸ್, ತಾಮ್ರ, ಮೆಗ್ನೀಸಿಯಂ ಹಾಗೂ ಕಬ್ಬಿಣಾಂಶ ಸಿಗುವುದರಿಂದ, ರಕ್ತಹೀನತೆಯಂತಹ ಸಮಸ್ಯೆಯಿಂದ ನಮ್ಮನ್ನು ದೂರ ಇರಿಸುತ್ತದೆ.
ಕಪ್ಪು ಎಳ್ಳು ಸೇವನೆ ಮಾಡುವುದು

ಸೋಯಾಬೀನ್
![]()
ಸೋಯಾಬೀನ್ನಲ್ಲಿ ಕೂಡ ಅಷ್ಟೇ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ಕಂಡು ಬರುತ್ತದೆ. ಇದರಲ್ಲಿ ಕೇವಲ ಕಬ್ಬಿಣದ ಅಂಶದ ಪ್ರಮಾಣ ಮಾತ್ರವಲ್ಲದೆ, ಆರೋಗ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೆಲೆನಿಯಮ್, ಸತು, ತಾಮ್ರದ ಅಂಶ ಹಾಗೂ ಇನ್ನಿತರ ಆರೋಗ್ಯಕಾರಿ ಖನಿಜಾಂಶಗಳು ಯಥೇಚ್ಛವಾಗಿ ಕಂಡು ಬರುತ್ತದೆ. ರಕ್ತಹೀನತೆ ಸಮಸ್ಯೆ ದೂರವಾಗುವುದರ ಜೊತೆಗೆ ಹೃದಯ ಹಾಗೂ ಮೂಳೆಗೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗುತ್ತದೆ.
ಕುಂಬಳಕಾಯಿ ಬೀಜಗಳು

ನೋಡಲು ಸಣ್ಣದಾಗಿರುವ ಈ ಕುಂಬಳಕಾಯಿ ಬೀಜಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬಿಣಾಂಶ ಮೆಗ್ನೀಸಿಯಂ, ತಾಮ್ರ, ಪ್ರೋಟೀನ್ ಮತ್ತು ಸತುವುಗಳಂತಹ ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹೀಗಾಗಿ ಇಂತಹ ಬೀಜಗಳನ್ನು ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವನೆ ಮಾಡಿದರೆ, ರಕ್ತಹೀನತೆ ಸಮಸ್ಯೆಗಳಿಂದ ದೂರ ಇರಬಹುದು.
List Of The Healthy Foods That Are Rich In Iron.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm