ಬ್ರೇಕಿಂಗ್ ನ್ಯೂಸ್
            
                        07-10-22 08:01 pm Source: Vijayakarnataka ಡಾಕ್ಟರ್ಸ್ ನೋಟ್
            ವರ್ಷದ 365 ದಿನಗಳು ಸಿಗುವ ಏಕೈಕ ಹಣ್ಣು ಎಂದರೆ ಅದು ಬಾಳೆಹಣ್ಣು. ಕಡಿಮೆ ಬೆಲೆಗೆ ಸಿಕ್ಕರೂ ಕೂಡ ಅದರ ಆರೋಗ್ಯ ಪ್ರಯೋಜನಗಳು ಮಾತ್ರ ನಮ್ಮ ಊಹೆಗೂ ನಿಲುಕಲು ಸಾಧ್ಯವಿಲ್ಲ. ಹಾಗಾಗಿ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಸಹ ಬಾಳೆಹಣ್ಣು ಇದ್ದೇ ಇರುತ್ತದೆ ಮತ್ತು ಎಲ್ಲರಿಗೂ ಆರೋಗ್ಯ ಪ್ರಯೋಜನಗಳನ್ನು ನೀಡುವುದರಿಂದ ಇಷ್ಟ ಕೂಡ ಆಗುತ್ತದೆ.
ಬಾಳೆಹಣ್ಣನ್ನು ಹಾಗೇ ತಿನ್ನುವುದಕ್ಕಿಂತ ಹಾಲಿನ ಜೊತೆ ಸೇರಿಸಿ ಬನಾನಾ ಮಿಲ್ಕ್ ಶೇಕ್ ತಯಾರು ಮಾಡಿ ಕುಡಿಯುವುದರಿಂದ ಆರೋಗ್ಯಕ್ಕೆ ಲಾಭಗಳು ಹೆಚ್ಚು ಎನ್ನುವುದು ವೈದ್ಯರ ಮಾತು. ಯಾವೆಲ್ಲಾ ಆರೋಗ್ಯ ಲಾಭಗಳು ಸಿಗುತ್ತವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳ ಬಹುದು.
ಸಣ್ಣ ಇರುವವರು ದಪ್ಪ ಆಗಬಹುದು

ದಪ್ಪ ಇರುವವರು ಸಣ್ಣ ಆಗಬಹುದು!
ತಕ್ಷಣ ಶಕ್ತಿ ಕೊಡುತ್ತದೆ
![]()
ಆರೋಗ್ಯಕರವಾದ ತ್ವಚೆ ನಿಮ್ಮದಾಗುತ್ತದೆ
![]()
ತಲೆಕೂದಲು ಉದುರುವಿಕೆ ಸಮಸ್ಯೆ ಇರುವುದಿಲ್ಲ
![]()
ತಲೆನೋವಿಗೆ ರಾಮಬಾಣ

ಗರ್ಭಿಣಿ ಮಹಿಳೆಯರಿಗೆ ಒಳ್ಳೆಯದು

            
            
            Banana Milk Shake Is A Wonderful Drink For The Reason.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm