ಬ್ರೇಕಿಂಗ್ ನ್ಯೂಸ್
08-10-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ತುಂಬಾ ಜನರಿಗೆ ರಾತ್ರಿ ಹೊತ್ತು ಮಲಗುವ ಮುಂಚೆ ಅಥವಾ ಮಧ್ಯಾಹ್ನ ಊಟ ಆದ ನಂತರದಲ್ಲಿ ಮೊಸರಿಗೆ ಸ್ವಲ್ಪ ಸಕ್ಕರೆ ಸೇರಿಸಿ ತಿನ್ನುವ ಅಭ್ಯಾಸವಿರುತ್ತದೆ. ಅಂದರೆ ಮೊಸರು ಒಂದು ಇಷ್ಟವಾದ ಆಹಾರ ಪದಾರ್ಥ ಅಥವಾ ಡೈರಿ ಪದಾರ್ಥ ಎಂದು ಕರೆಯಬಹುದು. ಮೊಸರನ್ನು ಕೆಲವರು ಊಟದ ಜೊತೆ ಸೇವಿಸುತ್ತಾರೆ.
ಇನ್ನು ಕೆಲವರು ಇಷ್ಟಪಟ್ಟು ಮೊಸರು ಅನ್ನ ತಿನ್ನುತ್ತಾರೆ. ಆದರೆ ಅಚ್ಚರಿ ಪಡಬೇಕಾದ ವಿಷಯ ಒಂದಿದೆ. ಅದೇನೆಂದರೆ, ಮೊಸರಿನ ವಿಚಾರಕ್ಕೆ ಸಂಬಂಧಪಟ್ಟಂತೆ ವೈದ್ಯರು ಈ ಕೆಳಗಿನ ಮಾತು ಗಳನ್ನು ಹೇಳಿದ್ದಾರೆ ಮತ್ತು ಮೊಸರು ಸೇವನೆಯ ನಿಯಮಗಳನ್ನು ಸಹ ತಿಳಿಸಿದ್ದಾರೆ.
ಮೊದಲಿಗೆ ಈ ವಿಷ್ಯಗಳು ಗೊತ್ತಿರಲಿ...

ಮೊಸರು ಸೇವನೆ ಮಾಡಬೇಕಾದ ನಿಯಮಗಳು

ಇದ್ದ ಹಾಗೆ ಸೇವಿಸುವುದು ಒಳ್ಳೆಯದು!
![]()
ಖಾಲಿ ಮೊಸರು ಸೇವಿಸಬೇಡಿ!

ಯಾವುದೇ ಕಾರಣಕ್ಕೂ ಮೊಸರನ್ನು ಹಾಗೆ ಸೇವಿಸಬಾರದು. ಅಂದರೆ ಸಾಧಾರಣ ಹಸುವಿನ ತುಪ್ಪ, ಜೇನುತುಪ್ಪ, ಸಕ್ಕರೆ ಇವುಗಳ ಜೊತೆ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ ದೋಷಗಳು ನಿವಾರಣೆಯಾಗುತ್ತವೆ ಮತ್ತು ಎದುರಾಗುವ ಅನೇಕ ಕೆಟ್ಟ ಪ್ರಭಾವಗಳು ಇರುವುದಿಲ್ಲ.
ಮೊಸರು ತಿನ್ನುತ್ತೀರಾ? ಪ್ರತಿದಿನ ಬೇಡ!
ಅದೇ ರೀತಿ ಪ್ರತಿದಿನ ಮೊಸರು ಸೇವಿಸಬಾರದು. ಅದರಲ್ಲೂ ಅರ್ಧಂಬರ್ಧ ಹೆಪ್ಪುಗಟ್ಟಿದ ಮೊಸರನ್ನು ತಿನ್ನಲೇಬಾರದು. ಇದು ದೇಹದಲ್ಲಿ ಮಲಬದ್ಧತೆ ಸಮಸ್ಯೆಯನ್ನು ಉಂಟು ಮಾಡುತ್ತದೆ ಎಂಬುದು ವೈದ್ಯರಾದ ಐಶ್ವರ್ಯ ಸಂತೋಷ್ ರವರ ಮಾತು. ವೈದ್ಯರು ಹೇಳುವ ಪ್ರಕಾರ ಮೊಸರಿನ ಬದಲಿಗೆ ಮಜ್ಜಿಗೆಯನ್ನು ಬೇಕಾದರೆ ಪ್ರತಿದಿನ ಕುಡಿಯಬಹುದು.
ಚರ್ಮದ ಸಮಸ್ಯೆ ಇದ್ದವರು
![]()
ಮೊಸರನ್ನು ಯಾವುದೇ ಕಾರಣಕ್ಕೂ ವಸಂತಕಾಲದಲ್ಲಿ, ಚಳಿಗಾಲದಲ್ಲಿ ಮತ್ತು ಬೇಸಿಗೆ ಕಾಲದಲ್ಲಿ ಸೇವಿಸ ಬಾರದು. ಒಂದು ವೇಳೆ ನಿಮಗೆ ತ್ವಚೆಗೆ ಸಂಬಂಧಪಟ್ಟಂತೆ ಯಾವುದೇ ತೊಂದರೆಗಳು ಇದ್ದರೆ, ಉಸಿ ರಾಟದ ಸಮಸ್ಯೆ ಅಥವಾ ಉರಿಯೂತ ಸಮಸ್ಯೆಗಳಿದ್ದರೆ ಮೊಸರನ್ನು ಸೇವಿಸಬೇಡಿ.
ಕ್ರಮ ಅನುಸರಿಸದಿದ್ದರೆ

ಸರಿಯಾದ ರೀತಿ ಮೊಸರು ಸೇವನೆ ಮಾಡದೇ ಇದ್ದರೆ, ನಿಮಗೆ ಅನಿಮಿಯ ಅಥವಾ ರಕ್ತಹೀನತೆ, ಜ್ವರ, ಆಗಾಗ ಸೋಂಕುಗಳು ಎದುರಾಗುವುದು, ಚರ್ಮದ ತೊಂದರೆಗಳು, ಆರ್ಥ್ರೈಟಿಸ್, ರಕ್ತ ಹೋಗುವ ಸಾಧ್ಯತೆ ಇರುತ್ತದೆ.
Curd Can Be Eaten As Per Doctor Tips For A Healthy Life.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am