ಬ್ರೇಕಿಂಗ್ ನ್ಯೂಸ್
08-10-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ತುಂಬಾ ಜನರಿಗೆ ರಾತ್ರಿ ಹೊತ್ತು ಮಲಗುವ ಮುಂಚೆ ಅಥವಾ ಮಧ್ಯಾಹ್ನ ಊಟ ಆದ ನಂತರದಲ್ಲಿ ಮೊಸರಿಗೆ ಸ್ವಲ್ಪ ಸಕ್ಕರೆ ಸೇರಿಸಿ ತಿನ್ನುವ ಅಭ್ಯಾಸವಿರುತ್ತದೆ. ಅಂದರೆ ಮೊಸರು ಒಂದು ಇಷ್ಟವಾದ ಆಹಾರ ಪದಾರ್ಥ ಅಥವಾ ಡೈರಿ ಪದಾರ್ಥ ಎಂದು ಕರೆಯಬಹುದು. ಮೊಸರನ್ನು ಕೆಲವರು ಊಟದ ಜೊತೆ ಸೇವಿಸುತ್ತಾರೆ.
ಇನ್ನು ಕೆಲವರು ಇಷ್ಟಪಟ್ಟು ಮೊಸರು ಅನ್ನ ತಿನ್ನುತ್ತಾರೆ. ಆದರೆ ಅಚ್ಚರಿ ಪಡಬೇಕಾದ ವಿಷಯ ಒಂದಿದೆ. ಅದೇನೆಂದರೆ, ಮೊಸರಿನ ವಿಚಾರಕ್ಕೆ ಸಂಬಂಧಪಟ್ಟಂತೆ ವೈದ್ಯರು ಈ ಕೆಳಗಿನ ಮಾತು ಗಳನ್ನು ಹೇಳಿದ್ದಾರೆ ಮತ್ತು ಮೊಸರು ಸೇವನೆಯ ನಿಯಮಗಳನ್ನು ಸಹ ತಿಳಿಸಿದ್ದಾರೆ.
ಮೊದಲಿಗೆ ಈ ವಿಷ್ಯಗಳು ಗೊತ್ತಿರಲಿ...

ಮೊಸರು ಸೇವನೆ ಮಾಡಬೇಕಾದ ನಿಯಮಗಳು

ಇದ್ದ ಹಾಗೆ ಸೇವಿಸುವುದು ಒಳ್ಳೆಯದು!
![]()
ಖಾಲಿ ಮೊಸರು ಸೇವಿಸಬೇಡಿ!

ಯಾವುದೇ ಕಾರಣಕ್ಕೂ ಮೊಸರನ್ನು ಹಾಗೆ ಸೇವಿಸಬಾರದು. ಅಂದರೆ ಸಾಧಾರಣ ಹಸುವಿನ ತುಪ್ಪ, ಜೇನುತುಪ್ಪ, ಸಕ್ಕರೆ ಇವುಗಳ ಜೊತೆ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ ದೋಷಗಳು ನಿವಾರಣೆಯಾಗುತ್ತವೆ ಮತ್ತು ಎದುರಾಗುವ ಅನೇಕ ಕೆಟ್ಟ ಪ್ರಭಾವಗಳು ಇರುವುದಿಲ್ಲ.
ಮೊಸರು ತಿನ್ನುತ್ತೀರಾ? ಪ್ರತಿದಿನ ಬೇಡ!
ಅದೇ ರೀತಿ ಪ್ರತಿದಿನ ಮೊಸರು ಸೇವಿಸಬಾರದು. ಅದರಲ್ಲೂ ಅರ್ಧಂಬರ್ಧ ಹೆಪ್ಪುಗಟ್ಟಿದ ಮೊಸರನ್ನು ತಿನ್ನಲೇಬಾರದು. ಇದು ದೇಹದಲ್ಲಿ ಮಲಬದ್ಧತೆ ಸಮಸ್ಯೆಯನ್ನು ಉಂಟು ಮಾಡುತ್ತದೆ ಎಂಬುದು ವೈದ್ಯರಾದ ಐಶ್ವರ್ಯ ಸಂತೋಷ್ ರವರ ಮಾತು. ವೈದ್ಯರು ಹೇಳುವ ಪ್ರಕಾರ ಮೊಸರಿನ ಬದಲಿಗೆ ಮಜ್ಜಿಗೆಯನ್ನು ಬೇಕಾದರೆ ಪ್ರತಿದಿನ ಕುಡಿಯಬಹುದು.
ಚರ್ಮದ ಸಮಸ್ಯೆ ಇದ್ದವರು
![]()
ಮೊಸರನ್ನು ಯಾವುದೇ ಕಾರಣಕ್ಕೂ ವಸಂತಕಾಲದಲ್ಲಿ, ಚಳಿಗಾಲದಲ್ಲಿ ಮತ್ತು ಬೇಸಿಗೆ ಕಾಲದಲ್ಲಿ ಸೇವಿಸ ಬಾರದು. ಒಂದು ವೇಳೆ ನಿಮಗೆ ತ್ವಚೆಗೆ ಸಂಬಂಧಪಟ್ಟಂತೆ ಯಾವುದೇ ತೊಂದರೆಗಳು ಇದ್ದರೆ, ಉಸಿ ರಾಟದ ಸಮಸ್ಯೆ ಅಥವಾ ಉರಿಯೂತ ಸಮಸ್ಯೆಗಳಿದ್ದರೆ ಮೊಸರನ್ನು ಸೇವಿಸಬೇಡಿ.
ಕ್ರಮ ಅನುಸರಿಸದಿದ್ದರೆ

ಸರಿಯಾದ ರೀತಿ ಮೊಸರು ಸೇವನೆ ಮಾಡದೇ ಇದ್ದರೆ, ನಿಮಗೆ ಅನಿಮಿಯ ಅಥವಾ ರಕ್ತಹೀನತೆ, ಜ್ವರ, ಆಗಾಗ ಸೋಂಕುಗಳು ಎದುರಾಗುವುದು, ಚರ್ಮದ ತೊಂದರೆಗಳು, ಆರ್ಥ್ರೈಟಿಸ್, ರಕ್ತ ಹೋಗುವ ಸಾಧ್ಯತೆ ಇರುತ್ತದೆ.
Curd Can Be Eaten As Per Doctor Tips For A Healthy Life.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm