ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
![]()
ಉರಿಯೂತ ಕಡಿಮೆಯಾಗುತ್ತದೆ

ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ

ಜೀರ್ಣಶಕ್ತಿ ವೃದ್ಧಿಸುತ್ತದೆ
![]()
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am