ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
![]()
ಉರಿಯೂತ ಕಡಿಮೆಯಾಗುತ್ತದೆ

ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ

ಜೀರ್ಣಶಕ್ತಿ ವೃದ್ಧಿಸುತ್ತದೆ
![]()
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm