ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
![]()
ಉರಿಯೂತ ಕಡಿಮೆಯಾಗುತ್ತದೆ

ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ

ಜೀರ್ಣಶಕ್ತಿ ವೃದ್ಧಿಸುತ್ತದೆ
![]()
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am