ಬ್ರೇಕಿಂಗ್ ನ್ಯೂಸ್
12-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವೆಲ್ಲಾ ಆರೋಗ್ಯದ ವಿಚಾರದಲ್ಲಿ ಎಷ್ಟು ಕಾಳಜಿ ಹಾಗೂ ಜಾಗರೂಕತೆ ವಹಿಸುತ್ತೇವೆಯೋ ಅಷ್ಟು ಒಳ್ಳೆಯದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು ಒತ್ತಡದ ಜೀವನಶೈಲಿಯಿಂದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರಿ ಕೊನೆಗೆ ಸಂಪೂರ್ಣವಾಗಿ ಆರೋಗ್ಯ ಹದಗೆಡುವ ಹಂತಕ್ಕೆ ಬಂದಾಗ ಎದ್ದು ಆಸ್ಪತ್ರೆ ಕಡೆಗೆ ಮುಖ ಮಾಡುತ್ತಾರೆ! ಆದರೆ ಮೊದಲೇ ಮುನ್ನೆಚ್ಚರಿಕೆಗಳನ್ನು ವಹಿಸಿ ಕೊಂಡು, ನಮ್ಮ ಆರೋಗ್ಯದ ರಕ್ಷಣೆಯನ್ನು ನಾವೇ ಸ್ವತಃ ಮಾಡಿಕೊಂಡರೆ, ದುಡ್ಡು ಉಳಿಯುವುದು, ನೆಮ್ಮದಿಯ ಜೀವನ ನಮ್ಮದಾಗುತ್ತದೆ
ಬನ್ನಿ ಇಂದಿನ ಲೇಖನದಲ್ಲಿ ದಿನದ 24 ಗಂಟೆಗಳು ಕೂಡ ದಣಿವಿಲ್ಲದೆ ದುಡಿದು, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುವ, ಪ್ರಮುಖ ಅಂಗವಾದ ಲಿವರ್ನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಪಾನೀಯಗಳು ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್
ಓಂ ಕಾಳುಗಳು ಮತ್ತು ಸೋಂಪು ಕಾಳುಗಳ ಪಾನೀಯ
ಓಂಕಾಳು ಹಾಗೂ ಸೋಂಪುಕಾಳು, ಇವೆರಡು ಶಕ್ತಿಶಾಲಿ ಮಸಾಲೆ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ದೂರ ಮಾಡಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಆರೋಗ್ಯಕಾರಿ ಮಸಾಲೆ ಪದಾರ್ಥಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು ಇವೆರಡೂ ಕಾಳುಗಳನ್ನು ಕುದಿಸಿ ಪ್ರತಿದಿನ ಒಂದು ಲೋಟ ಕುಡಿಯುತ್ತಾ ಬರುವುದರಿಂದ, ದೇಹದ ಲಿವರ್ನ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
ಹೀಗೆ ಮಾಡಿ
ನಿಂಬೆ ಹಣ್ಣಿನ ಜ್ಯೂಸ್
ನೆಲ್ಲಿಕಾಯಿ ಜ್ಯೂಸ್
These Natural Drinks To Detox And Cleanse Your Liver.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm