ಬ್ರೇಕಿಂಗ್ ನ್ಯೂಸ್
12-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವೆಲ್ಲಾ ಆರೋಗ್ಯದ ವಿಚಾರದಲ್ಲಿ ಎಷ್ಟು ಕಾಳಜಿ ಹಾಗೂ ಜಾಗರೂಕತೆ ವಹಿಸುತ್ತೇವೆಯೋ ಅಷ್ಟು ಒಳ್ಳೆಯದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು ಒತ್ತಡದ ಜೀವನಶೈಲಿಯಿಂದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರಿ ಕೊನೆಗೆ ಸಂಪೂರ್ಣವಾಗಿ ಆರೋಗ್ಯ ಹದಗೆಡುವ ಹಂತಕ್ಕೆ ಬಂದಾಗ ಎದ್ದು ಆಸ್ಪತ್ರೆ ಕಡೆಗೆ ಮುಖ ಮಾಡುತ್ತಾರೆ! ಆದರೆ ಮೊದಲೇ ಮುನ್ನೆಚ್ಚರಿಕೆಗಳನ್ನು ವಹಿಸಿ ಕೊಂಡು, ನಮ್ಮ ಆರೋಗ್ಯದ ರಕ್ಷಣೆಯನ್ನು ನಾವೇ ಸ್ವತಃ ಮಾಡಿಕೊಂಡರೆ, ದುಡ್ಡು ಉಳಿಯುವುದು, ನೆಮ್ಮದಿಯ ಜೀವನ ನಮ್ಮದಾಗುತ್ತದೆ
ಬನ್ನಿ ಇಂದಿನ ಲೇಖನದಲ್ಲಿ ದಿನದ 24 ಗಂಟೆಗಳು ಕೂಡ ದಣಿವಿಲ್ಲದೆ ದುಡಿದು, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುವ, ಪ್ರಮುಖ ಅಂಗವಾದ ಲಿವರ್ನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಪಾನೀಯಗಳು ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ಓಂ ಕಾಳುಗಳು ಮತ್ತು ಸೋಂಪು ಕಾಳುಗಳ ಪಾನೀಯ

ಓಂಕಾಳು ಹಾಗೂ ಸೋಂಪುಕಾಳು, ಇವೆರಡು ಶಕ್ತಿಶಾಲಿ ಮಸಾಲೆ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ದೂರ ಮಾಡಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಆರೋಗ್ಯಕಾರಿ ಮಸಾಲೆ ಪದಾರ್ಥಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು ಇವೆರಡೂ ಕಾಳುಗಳನ್ನು ಕುದಿಸಿ ಪ್ರತಿದಿನ ಒಂದು ಲೋಟ ಕುಡಿಯುತ್ತಾ ಬರುವುದರಿಂದ, ದೇಹದ ಲಿವರ್ನ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
ಹೀಗೆ ಮಾಡಿ
![]()
ನಿಂಬೆ ಹಣ್ಣಿನ ಜ್ಯೂಸ್

ನೆಲ್ಲಿಕಾಯಿ ಜ್ಯೂಸ್

These Natural Drinks To Detox And Cleanse Your Liver.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm