ಬ್ರೇಕಿಂಗ್ ನ್ಯೂಸ್
12-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವೆಲ್ಲಾ ಆರೋಗ್ಯದ ವಿಚಾರದಲ್ಲಿ ಎಷ್ಟು ಕಾಳಜಿ ಹಾಗೂ ಜಾಗರೂಕತೆ ವಹಿಸುತ್ತೇವೆಯೋ ಅಷ್ಟು ಒಳ್ಳೆಯದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು ಒತ್ತಡದ ಜೀವನಶೈಲಿಯಿಂದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರಿ ಕೊನೆಗೆ ಸಂಪೂರ್ಣವಾಗಿ ಆರೋಗ್ಯ ಹದಗೆಡುವ ಹಂತಕ್ಕೆ ಬಂದಾಗ ಎದ್ದು ಆಸ್ಪತ್ರೆ ಕಡೆಗೆ ಮುಖ ಮಾಡುತ್ತಾರೆ! ಆದರೆ ಮೊದಲೇ ಮುನ್ನೆಚ್ಚರಿಕೆಗಳನ್ನು ವಹಿಸಿ ಕೊಂಡು, ನಮ್ಮ ಆರೋಗ್ಯದ ರಕ್ಷಣೆಯನ್ನು ನಾವೇ ಸ್ವತಃ ಮಾಡಿಕೊಂಡರೆ, ದುಡ್ಡು ಉಳಿಯುವುದು, ನೆಮ್ಮದಿಯ ಜೀವನ ನಮ್ಮದಾಗುತ್ತದೆ
ಬನ್ನಿ ಇಂದಿನ ಲೇಖನದಲ್ಲಿ ದಿನದ 24 ಗಂಟೆಗಳು ಕೂಡ ದಣಿವಿಲ್ಲದೆ ದುಡಿದು, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುವ, ಪ್ರಮುಖ ಅಂಗವಾದ ಲಿವರ್ನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಪಾನೀಯಗಳು ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ಓಂ ಕಾಳುಗಳು ಮತ್ತು ಸೋಂಪು ಕಾಳುಗಳ ಪಾನೀಯ

ಓಂಕಾಳು ಹಾಗೂ ಸೋಂಪುಕಾಳು, ಇವೆರಡು ಶಕ್ತಿಶಾಲಿ ಮಸಾಲೆ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ದೂರ ಮಾಡಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಆರೋಗ್ಯಕಾರಿ ಮಸಾಲೆ ಪದಾರ್ಥಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು ಇವೆರಡೂ ಕಾಳುಗಳನ್ನು ಕುದಿಸಿ ಪ್ರತಿದಿನ ಒಂದು ಲೋಟ ಕುಡಿಯುತ್ತಾ ಬರುವುದರಿಂದ, ದೇಹದ ಲಿವರ್ನ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
ಹೀಗೆ ಮಾಡಿ
![]()
ನಿಂಬೆ ಹಣ್ಣಿನ ಜ್ಯೂಸ್

ನೆಲ್ಲಿಕಾಯಿ ಜ್ಯೂಸ್

These Natural Drinks To Detox And Cleanse Your Liver.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am