ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ

ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ

ಪ್ರೋಟೀನ್ ಅಂಶಗಳ ಆಗರ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ

Health Benefits Of Adding Green Peas In Your Diet As Per The Nutritionist Expert.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am