ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ

ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ

ಪ್ರೋಟೀನ್ ಅಂಶಗಳ ಆಗರ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ

Health Benefits Of Adding Green Peas In Your Diet As Per The Nutritionist Expert.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm