ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ

ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ

ಪ್ರೋಟೀನ್ ಅಂಶಗಳ ಆಗರ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ

Health Benefits Of Adding Green Peas In Your Diet As Per The Nutritionist Expert.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm