ಬ್ರೇಕಿಂಗ್ ನ್ಯೂಸ್
15-10-22 09:48 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿ ಒಂದು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಆರೋಗ್ಯಕರ ತರಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ಉತ್ತಮ ಆರೋಗ್ಯವಂತ ಬೆಳವಣಿಗೆಗಳನ್ನು ನಿರೀಕ್ಷೆ ಮಾಡಬಹುದು. ಲವ್ನೀತ್ ರವರು ಹೇಳುವ ಹಾಗೆ ಇಲ್ಲಿ ಕೆಲವೊಂದನ್ನು ಕೊಡಲಾಗಿದೆ. ನೀವು ಸೇವನೆ ಮಾಡುವ ಇತರ ತರಕಾರಿಗಳ ಜೊತೆ ತೊಂಡೆಕಾಯಿಯನ್ನು ಸಹ ಬಳಸಬಹುದು. ತೊಂಡೆ ಕಾಯಿ ಪಲ್ಯ, ಸಾರು, ಸಾಗು ಎಲ್ಲವೂ ಸಹ ಹೋಟೆಲ್ಗಳಲ್ಲಿ ಫೇಮಸ್. ಮನೆಯಲ್ಲೂ ಸಹ ಮನೆಮಂದಿ ತೊಂಡೆಕಾಯಿ ಲಾಭವನ್ನು ಪಡೆದುಕೊಳ್ಳಬಹುದು.
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
![]()
ತುಂಬಾ ಜನರಿಗೆ ಇತರ ಆರೋಗ್ಯ ಸಮಸ್ಯೆಗಳ ತರಹ ಮಲಬದ್ಧತೆ ಕೂಡ ನಿರಂತರವಾಗಿ ಕಾಡುತ್ತಿರುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಜನರಿಗೆ ಇದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಆಗಿದೆ. ಆದರೆ ಇದಕ್ಕೆ ಪರಿಹಾರವಾಗಿ ತೊಂಡೆಕಾಯಿ ತಿನ್ನುವುದರಿಂದ ಸುಲಭವಾಗಿ ಪರಿಹಾರ ಸಿಗುತ್ತದೆ. ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ವಯಸ್ಸಾಗುವಿಕೆ ಪ್ರಕ್ರಿಯೆ ಇರುವುದಿಲ್ಲ

ನೈಸರ್ಗಿಕವಾದ ರಕ್ತ ಶುದ್ಧಕ
![]()
ಹೌದು ತೊಂಡೆಕಾಯಿ ಕೇವಲ ನಿಮ್ಮ ದೇಹಕ್ಕೆ ಮಾತ್ರವಲ್ಲ ನಿಮ್ಮ ದೇಹದ ಒಳಗೆ ಇರುವ ರಕ್ತ ಕೂಡ ಸ್ವಚ್ಛ ಮಾಡಬಲ್ಲದು. ಇದರಲ್ಲಿ ಅಂತಹ ಗುಣಲಕ್ಷಣಗಳು ಹೇರಳವಾಗಿವೆ. ಇದರಿಂದ ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಮತ್ತು ಮಾರಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.
ಅಜೀರ್ಣತೆ- ಮಲದ್ಧತೆ ಸಮಸ್ಯೆ ಇದ್ದರೆ

ಇನ್ನು ಈ ತರಕಾರಿಯಲ್ಲಿ ನೀರಿನಾಂಶ ಹಾಗೂ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ಮನುಷ್ಯನ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಹೀಗಾಗಿ ಪದೇ ಪದೇ ಅಜೀರ್ಣತೆ ಅಥವಾ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಒಳ್ಳೆಯದು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ
![]()
As Per The Nutritionist Expert,Know The Health Benefits Of Ivy Gourd.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am