ಬ್ರೇಕಿಂಗ್ ನ್ಯೂಸ್
17-10-22 11:10 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆಕಾಯಿಲೆ ಎನ್ನುವುದು ಇಂದು ವಿಶ್ವದೆಲ್ಲೆಡೆಯಲ್ಲಿ ಕಾಡುತ್ತಿರು ವಂತಹ ಬಹುದೊಡ್ಡ ಅನಾರೋಗ್ಯ ಕಾಯಿಲೆ ಎಂದರೆ ತಪ್ಪಾಗಲಾರದು. ಕೆಟ್ಟ ಜೀವನಶೈಲಿ, ಅನಾರೋಗ್ಯಕಾರಿ ಆಹಾರ ಪದ್ಧತಿ, ಇತ್ಯಾದಿ ಸಮಸ್ಯೆಗಳಿಂದ ಈ ಕಾಯಿಲೆ ಇಂದು ಹೆಚ್ಚಿನ ವರಲ್ಲಿ ಕಂಡು ಬರುತ್ತಿದೆ.
ಇನ್ನು ಈ ಕಾಯಿಲೆಯ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ಕಾಯಿಲೆ ಬಂದ ಬಳಿಕ ಸಂಪೂರ್ಣವಾಗಿ ನಿವಾರಣೆ ಮಾಡಲು ಸಂಪೂರ್ಣವಾಗಿ ಸಾಧ್ಯವಿಲ್ಲದೆ ಇದ್ದರೂ ಅದನ್ನು ನಿಯಂತ್ರಣ ದಲ್ಲಿ ಇಡಬಹುದು ಹಾಗೂ ಬರದಂತೆ ಕೂಡ ತಡೆಯಲು ಸಾಧ್ಯ ಎಂದು ಅಭಿಪ್ರಾಯಾ ಪಡುತ್ತಾರೆ. ಇದಕ್ಕೆ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರವು ಅತೀ ಅಗತ್ಯ. ಬನ್ನಿ ಇಂದಿನ ಲೇಖನದಲ್ಲಿ, ತಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಕೆಂಪು ಈರುಳ್ಳಿಯನ್ನು ಸೇರಿಸಿಕೊಳ್ಳುವುದರಿಂದ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷಿಸಬಹುದು ಎನ್ನುವುದನ್ನು ನೋಡೋಣ...
ಕೆಂಪು ಈರುಳ್ಳಿ
![]()
ಸಕ್ಕರೆಕಾಯಿಲೆ ನಿರ್ವಹಣೆಯಲ್ಲಿ ಕೆಂಪು ಈರುಳ್ಳಿಗಳ ಪಾತ್ರ
ಮೊದಲೇ ಹೇಳಿದ ಹಾಗೆ ಕೆಂಪು ಈರುಳ್ಳಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಂಬಂಧ ಪಟ್ಟ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಇರುವುದರ ಜೊತೆಗೆ, ರಕ್ತದಲ್ಲಿ ಕಂಡುಬರುವ ಸಕ್ಕರೆ ಪ್ರಮಾಣವನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ, ಮಧುಮೇಹವನ್ನು ಕಂಟ್ರೋಲ್ ನಲ್ಲಿಡುವ ಎಲ್ಲಾ ಗುಣಲಕ್ಷಣಗಳು ಇದರಲ್ಲಿ ಕಂಡು ಬರುವುದರಿಂದ, ಸಕ್ಕರೆಕಾಯಿಲೆ ಇರುವವರು, ಈರುಳ್ಳಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಬಹಳ ಒಳ್ಳೆಯದು.
ಗ್ಲೈಸೆಮಿಕ್ ಸೂಚ್ಯಂಕ
![]()
ಕ್ರೋಮಿಯಂ ಅಂಶ ಕೆಂಪು ಈರುಳ್ಳಿಯಲ್ಲಿ ಕಂಡು ಬರುತ್ತದೆ...
/__opt__aboutcom__coeus__resources__content_migration__simply_recipes__uploads__2009__01__slice-onion-rings-method-4-081705f8b0844c9c974e1bc5b044e734.jpg)
ಕೊನೆಯ ಮಾತು

Add Red Onions In Your Diet Will Help You To Manage Your Blood Sugar Level.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am