ಬ್ರೇಕಿಂಗ್ ನ್ಯೂಸ್
17-10-22 11:10 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆಕಾಯಿಲೆ ಎನ್ನುವುದು ಇಂದು ವಿಶ್ವದೆಲ್ಲೆಡೆಯಲ್ಲಿ ಕಾಡುತ್ತಿರು ವಂತಹ ಬಹುದೊಡ್ಡ ಅನಾರೋಗ್ಯ ಕಾಯಿಲೆ ಎಂದರೆ ತಪ್ಪಾಗಲಾರದು. ಕೆಟ್ಟ ಜೀವನಶೈಲಿ, ಅನಾರೋಗ್ಯಕಾರಿ ಆಹಾರ ಪದ್ಧತಿ, ಇತ್ಯಾದಿ ಸಮಸ್ಯೆಗಳಿಂದ ಈ ಕಾಯಿಲೆ ಇಂದು ಹೆಚ್ಚಿನ ವರಲ್ಲಿ ಕಂಡು ಬರುತ್ತಿದೆ.
ಇನ್ನು ಈ ಕಾಯಿಲೆಯ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ಕಾಯಿಲೆ ಬಂದ ಬಳಿಕ ಸಂಪೂರ್ಣವಾಗಿ ನಿವಾರಣೆ ಮಾಡಲು ಸಂಪೂರ್ಣವಾಗಿ ಸಾಧ್ಯವಿಲ್ಲದೆ ಇದ್ದರೂ ಅದನ್ನು ನಿಯಂತ್ರಣ ದಲ್ಲಿ ಇಡಬಹುದು ಹಾಗೂ ಬರದಂತೆ ಕೂಡ ತಡೆಯಲು ಸಾಧ್ಯ ಎಂದು ಅಭಿಪ್ರಾಯಾ ಪಡುತ್ತಾರೆ. ಇದಕ್ಕೆ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರವು ಅತೀ ಅಗತ್ಯ. ಬನ್ನಿ ಇಂದಿನ ಲೇಖನದಲ್ಲಿ, ತಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಕೆಂಪು ಈರುಳ್ಳಿಯನ್ನು ಸೇರಿಸಿಕೊಳ್ಳುವುದರಿಂದ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷಿಸಬಹುದು ಎನ್ನುವುದನ್ನು ನೋಡೋಣ...
ಕೆಂಪು ಈರುಳ್ಳಿ
![]()
ಸಕ್ಕರೆಕಾಯಿಲೆ ನಿರ್ವಹಣೆಯಲ್ಲಿ ಕೆಂಪು ಈರುಳ್ಳಿಗಳ ಪಾತ್ರ
ಮೊದಲೇ ಹೇಳಿದ ಹಾಗೆ ಕೆಂಪು ಈರುಳ್ಳಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಂಬಂಧ ಪಟ್ಟ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಇರುವುದರ ಜೊತೆಗೆ, ರಕ್ತದಲ್ಲಿ ಕಂಡುಬರುವ ಸಕ್ಕರೆ ಪ್ರಮಾಣವನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ, ಮಧುಮೇಹವನ್ನು ಕಂಟ್ರೋಲ್ ನಲ್ಲಿಡುವ ಎಲ್ಲಾ ಗುಣಲಕ್ಷಣಗಳು ಇದರಲ್ಲಿ ಕಂಡು ಬರುವುದರಿಂದ, ಸಕ್ಕರೆಕಾಯಿಲೆ ಇರುವವರು, ಈರುಳ್ಳಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಬಹಳ ಒಳ್ಳೆಯದು.
ಗ್ಲೈಸೆಮಿಕ್ ಸೂಚ್ಯಂಕ
![]()
ಕ್ರೋಮಿಯಂ ಅಂಶ ಕೆಂಪು ಈರುಳ್ಳಿಯಲ್ಲಿ ಕಂಡು ಬರುತ್ತದೆ...
/__opt__aboutcom__coeus__resources__content_migration__simply_recipes__uploads__2009__01__slice-onion-rings-method-4-081705f8b0844c9c974e1bc5b044e734.jpg)
ಕೊನೆಯ ಮಾತು

Add Red Onions In Your Diet Will Help You To Manage Your Blood Sugar Level.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm