ಬ್ರೇಕಿಂಗ್ ನ್ಯೂಸ್
18-10-22 06:53 pm Source: Vijayakarnataka ಡಾಕ್ಟರ್ಸ್ ನೋಟ್
ಹುಳಿ-ಸಿಹಿ ಮಿಶ್ರಿತ ದ್ರಾಕ್ಷಿ ಹಣ್ಣುಗಳು ಹಸಿಯಾಗಿದ್ದರೂ, ತಿನ್ನಲು ಇಷ್ಟವಾಗುತ್ತದೆ, ಅಂತೆಯೇ ಒಣಗಿದ ಮೇಲೂ ಕೂಡ ಅಷ್ಟೇ ತಿನ್ನಲು ಬಾಯಿಗೆ ತುಂಬಾ ರುಚಿ ಕೊಡುತ್ತವೆ. ಅದರಲ್ಲೂಒಣದ್ರಾಕ್ಷಿಯಂತೂ ಬೆಲೆಯಲ್ಲಿ ದುಬಾರಿಯಾದರೂ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ನಮಗೆಲ್ಲಾ ಗೊತ್ತೇ ಇರುವ ಹಾಗೆ, ಒಣ ಹಣ್ಣುಗಳ ಗುಂಪಿಗೆ ಸೇರ್ಪಡೆ ಆಗುವ ಒಣ ದ್ರಾಕ್ಷಿ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ಗಳು ಒದಗಿಸುವ ಆರೋಗ್ಯ ಪ್ರಯೋಜನಗಳನ್ನು ಉಂಟು ಮಾಡುತ್ತವೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಡುತ್ತಾರೆ.
ಉದಾಹರಣೆಗೆ, ಅಜೀರ್ಣತೆ, ಮಲಬದ್ಧತೆ, ಹೊಟ್ಟೆ ಉಬ್ಬರ, ಮಹಿಳೆಯರ ಋತುಸ್ರಾವದ ಸಮಸ್ಯೆಗಳು ಹೀಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಣ ದ್ರಾಕ್ಷಿ ಹಣ್ಣುಗಳು ಉಪಯೋಗಕ್ಕೆ ಬರುತ್ತದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ, ಒಂದು ವೇಳೆ ಮಿತಿಮಿರಿ ಈ ಒಣಹಣ್ಣನ್ನು ಸೇವನೆ ಮಾಡಿದರೆ, ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಕಂಡು ಬರುವ ಅಪಾಯ ಹೆಚ್ಚಿರುತ್ತದೆಯಂತೆ...
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗೆ
![]()
ಅತಿಯಾದ ಆಂಟಿಆಕ್ಸಿಡೆಂಟ್ ಕೂಡ ಒಳ್ಳೆಯದಲ್ಲ

ಅಲರ್ಜಿ ಸಮಸ್ಯೆ ಇದ್ದವರು

ರಕ್ತದೊತ್ತಡ
![]()
If You Suffering From Bp And Allergy Symptoms, Dont Eat Too Many Raisins.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am