ಬ್ರೇಕಿಂಗ್ ನ್ಯೂಸ್
19-10-22 07:55 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಕಾಯಿಲೆ ವ್ಯಕ್ತಿಯಲ್ಲಿಕಾಣಿಸಿಕೊಂಡ ಮೇಲೆ, ಆತನ ಸಂಪೂರ್ಣ ಜೀವನಶೈಲಿಯೇ ಬದಲಾಗಿ ಬಿಡುತ್ತದೆ ಎಂದು ಹೇಳಲಾಗುತ್ತದೆ. ಇದು ನಿಜ ಕೂಡ ಈ ಕಾಯಿಲೆ ಇದೆ ಎಂದು ಖಚಿತವಾದ ಬಳಿಕ, ಕಣ್ಣಿಗೆ ಕಾಣುವ ಹಾಗೂ ಮನಸ್ಸು ಬಯಸುವ ಆಹಾರ ಪದಾರ್ಥಗಳನ್ನು ತಿನ್ನಲು ಸಾಧ್ಯವಾಗುವುದಿಲ್ಲ. ಎಲ್ಲಾ ವಿಷ್ಯದಲ್ಲೂ ನೀತಿನಿಯಮ ಗಳನ್ನು ಅನುಸರಿಸಬೇಕಾಗುತ್ತದೆ.
ಹಾಗಾಗಿ ಜೀವನದಲ್ಲಿ ಇಂತಹ ಸಮಸ್ಯೆಗಳು ಬರಬಾರದೆಂದರೆ, ಈಗಿನಿಂದಲೇ ಅನಾರೋಗ್ಯಕಾರಿ ಜೀವನಶೈಲಿಯನ್ನು ಬಿಟ್ಟು ಆರೋಗ್ಯಕಾರಿ ಆಹಾರಗಳನ್ನು ಸೇವನೆ ಮಾಡುತ್ತಾ ಹೋದರೆ ಇಂತಹ ಸೈಲೆಂಟ್ ಕಿಲ್ಲರ್ ಕಾಯಿಲೆಯಿಂದ ದೂರವಿರಬಹುದು. ಬನ್ನಿ ಇಂದಿನ ಲೇಖನದಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹೆಚ್ಚಿರುವ, ಸೇಬು ಹಣ್ಣು ಹಾಗೂ ಬಾಳೆಹಣ್ಣನ್ನು ಸಕ್ಕರೆ ಕಾಯಿಲೆ ಇದ್ದವರು ಸೇವನೆ ಮಾಡಬಹುದಾ ಎನ್ನುವುದನ್ನು ನೋಡೋಣ ಬನ್ನಿ....
ಸೇಬು ಹಣ್ಣು ಹಾಗೂ ಸಕ್ಕರೆಕಾಯಿಲೆ

ಸೇಬು ಹಣ್ಣಿನಲ್ಲಿ ಕಂಡು ಬರುವ ನೈಸರ್ಗಿಕ ಸಕ್ಕರೆ ಅಂಶ..

ಪ್ರಮುಖವಾಗಿ ಈ ಹಣ್ಣಿನಲ್ಲಿ ನೈಸರ್ಗಿಕವಾದ ಸಕ್ಕರೆ ಅಂಶ ಹೆಚ್ಚಾಗಿ ಕಂಡುಬರುತ್ತದೆ. ಇದನ್ನೇ ಫ್ರಕ್ಟೋಸ್ ಎಂದು ಕರೆಯಲಾಗುತ್ತದೆ. ಹೀಗಾಗಿ ಮಧುಮೇಹಿ ರೋಗಿಗಳು ಈ ಹಣ್ಣನ್ನು ಅತಿಯಾಗಿ ಸೇವನೆ ಮಾಡಿದರೆ, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಮೇಲೆ ಏರುಪೇರು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆಯಂತೆ! ಹೀಗಾಗಿ ದಿನಕ್ಕೆ ಅರ್ಧ ತುಂಡು ಸೇಬು ಹಣ್ಣು ತಿನ್ನುವುದರಲ್ಲಿ ಅಡ್ಡಿಯಿಲ್ಲ!
ಗ್ಲೈಸೆಮಿಕ್ ಸೂಚ್ಯಂಕ

ತಜ್ಞರು ಹೇಳುವ ಪ್ರಕಾರ ರಕ್ತದಲ್ಲಿನ ಸಕ್ಕರೆ ಮಟ್ಟ ಅಚ್ಚುಕಟ್ಟಾಗಿ ನಿರ್ವಹಣೆ ಆಗಬೇಕೆಂದರೆ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಇರುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸೇಬು ಹಣ್ಣು! ಹೀಗಾಗಿ ಸಕ್ಕರೆಕಾಯಿಲೆ ಇರುವವರು ಮಿತವಾಗಿ ಸೇವನೆ ಮಾಡುವು ದರಲ್ಲಿ ಅಡ್ಡಿಯಿಲ್ಲ
ಬಾಳೆಹಣ್ಣು ಹಾಗೂ ಮಧುಮೇಹ
ಬಾಳೆಹಣ್ಣು ತಿನ್ನುವ ಮೊದಲು ವೈದ್ಯರಿಂದ ಸಲಹೆಗಳನ್ನು ಪಡೆದುಕೊಳ್ಳಿ

ಬಾಳೆಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹಾಗೂ ಗ್ಲೈಸೆಮಿಕ್ ಸೂಚ್ಯಾಂಕ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಮಧುಮೇಹ ಕಾಯಿಲೆ ಇರುವವರು, ಈ ಹಣ್ಣನ್ನು ತಿನ್ನುವ ಮೊದಲು ವೈದ್ಯರ ಸಲಹೆಗಳನ್ನು ಪಡೆದುಕೊಂಡರೆ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ, ಮಧು ಮೇಹಿಗಳು, ಬಾಳೆಹಣ್ಣನ್ನು ಮಿತವಾಗಿ ಸೇವನೆ ಮಾಡಿದರೆ ಒಳ್ಳೆಯದು.
Can Diabetics Eat Bananas And Apple Does Its Effect Blood Sugar Levels.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am