ಬ್ರೇಕಿಂಗ್ ನ್ಯೂಸ್
19-10-22 07:55 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಕಾಯಿಲೆ ವ್ಯಕ್ತಿಯಲ್ಲಿಕಾಣಿಸಿಕೊಂಡ ಮೇಲೆ, ಆತನ ಸಂಪೂರ್ಣ ಜೀವನಶೈಲಿಯೇ ಬದಲಾಗಿ ಬಿಡುತ್ತದೆ ಎಂದು ಹೇಳಲಾಗುತ್ತದೆ. ಇದು ನಿಜ ಕೂಡ ಈ ಕಾಯಿಲೆ ಇದೆ ಎಂದು ಖಚಿತವಾದ ಬಳಿಕ, ಕಣ್ಣಿಗೆ ಕಾಣುವ ಹಾಗೂ ಮನಸ್ಸು ಬಯಸುವ ಆಹಾರ ಪದಾರ್ಥಗಳನ್ನು ತಿನ್ನಲು ಸಾಧ್ಯವಾಗುವುದಿಲ್ಲ. ಎಲ್ಲಾ ವಿಷ್ಯದಲ್ಲೂ ನೀತಿನಿಯಮ ಗಳನ್ನು ಅನುಸರಿಸಬೇಕಾಗುತ್ತದೆ.
ಹಾಗಾಗಿ ಜೀವನದಲ್ಲಿ ಇಂತಹ ಸಮಸ್ಯೆಗಳು ಬರಬಾರದೆಂದರೆ, ಈಗಿನಿಂದಲೇ ಅನಾರೋಗ್ಯಕಾರಿ ಜೀವನಶೈಲಿಯನ್ನು ಬಿಟ್ಟು ಆರೋಗ್ಯಕಾರಿ ಆಹಾರಗಳನ್ನು ಸೇವನೆ ಮಾಡುತ್ತಾ ಹೋದರೆ ಇಂತಹ ಸೈಲೆಂಟ್ ಕಿಲ್ಲರ್ ಕಾಯಿಲೆಯಿಂದ ದೂರವಿರಬಹುದು. ಬನ್ನಿ ಇಂದಿನ ಲೇಖನದಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹೆಚ್ಚಿರುವ, ಸೇಬು ಹಣ್ಣು ಹಾಗೂ ಬಾಳೆಹಣ್ಣನ್ನು ಸಕ್ಕರೆ ಕಾಯಿಲೆ ಇದ್ದವರು ಸೇವನೆ ಮಾಡಬಹುದಾ ಎನ್ನುವುದನ್ನು ನೋಡೋಣ ಬನ್ನಿ....
ಸೇಬು ಹಣ್ಣು ಹಾಗೂ ಸಕ್ಕರೆಕಾಯಿಲೆ

ಸೇಬು ಹಣ್ಣಿನಲ್ಲಿ ಕಂಡು ಬರುವ ನೈಸರ್ಗಿಕ ಸಕ್ಕರೆ ಅಂಶ..

ಪ್ರಮುಖವಾಗಿ ಈ ಹಣ್ಣಿನಲ್ಲಿ ನೈಸರ್ಗಿಕವಾದ ಸಕ್ಕರೆ ಅಂಶ ಹೆಚ್ಚಾಗಿ ಕಂಡುಬರುತ್ತದೆ. ಇದನ್ನೇ ಫ್ರಕ್ಟೋಸ್ ಎಂದು ಕರೆಯಲಾಗುತ್ತದೆ. ಹೀಗಾಗಿ ಮಧುಮೇಹಿ ರೋಗಿಗಳು ಈ ಹಣ್ಣನ್ನು ಅತಿಯಾಗಿ ಸೇವನೆ ಮಾಡಿದರೆ, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಮೇಲೆ ಏರುಪೇರು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆಯಂತೆ! ಹೀಗಾಗಿ ದಿನಕ್ಕೆ ಅರ್ಧ ತುಂಡು ಸೇಬು ಹಣ್ಣು ತಿನ್ನುವುದರಲ್ಲಿ ಅಡ್ಡಿಯಿಲ್ಲ!
ಗ್ಲೈಸೆಮಿಕ್ ಸೂಚ್ಯಂಕ

ತಜ್ಞರು ಹೇಳುವ ಪ್ರಕಾರ ರಕ್ತದಲ್ಲಿನ ಸಕ್ಕರೆ ಮಟ್ಟ ಅಚ್ಚುಕಟ್ಟಾಗಿ ನಿರ್ವಹಣೆ ಆಗಬೇಕೆಂದರೆ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಇರುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸೇಬು ಹಣ್ಣು! ಹೀಗಾಗಿ ಸಕ್ಕರೆಕಾಯಿಲೆ ಇರುವವರು ಮಿತವಾಗಿ ಸೇವನೆ ಮಾಡುವು ದರಲ್ಲಿ ಅಡ್ಡಿಯಿಲ್ಲ
ಬಾಳೆಹಣ್ಣು ಹಾಗೂ ಮಧುಮೇಹ
ಬಾಳೆಹಣ್ಣು ತಿನ್ನುವ ಮೊದಲು ವೈದ್ಯರಿಂದ ಸಲಹೆಗಳನ್ನು ಪಡೆದುಕೊಳ್ಳಿ

ಬಾಳೆಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹಾಗೂ ಗ್ಲೈಸೆಮಿಕ್ ಸೂಚ್ಯಾಂಕ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಮಧುಮೇಹ ಕಾಯಿಲೆ ಇರುವವರು, ಈ ಹಣ್ಣನ್ನು ತಿನ್ನುವ ಮೊದಲು ವೈದ್ಯರ ಸಲಹೆಗಳನ್ನು ಪಡೆದುಕೊಂಡರೆ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ, ಮಧು ಮೇಹಿಗಳು, ಬಾಳೆಹಣ್ಣನ್ನು ಮಿತವಾಗಿ ಸೇವನೆ ಮಾಡಿದರೆ ಒಳ್ಳೆಯದು.
Can Diabetics Eat Bananas And Apple Does Its Effect Blood Sugar Levels.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm