ಬ್ರೇಕಿಂಗ್ ನ್ಯೂಸ್
19-10-22 07:55 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಕಾಯಿಲೆ ವ್ಯಕ್ತಿಯಲ್ಲಿಕಾಣಿಸಿಕೊಂಡ ಮೇಲೆ, ಆತನ ಸಂಪೂರ್ಣ ಜೀವನಶೈಲಿಯೇ ಬದಲಾಗಿ ಬಿಡುತ್ತದೆ ಎಂದು ಹೇಳಲಾಗುತ್ತದೆ. ಇದು ನಿಜ ಕೂಡ ಈ ಕಾಯಿಲೆ ಇದೆ ಎಂದು ಖಚಿತವಾದ ಬಳಿಕ, ಕಣ್ಣಿಗೆ ಕಾಣುವ ಹಾಗೂ ಮನಸ್ಸು ಬಯಸುವ ಆಹಾರ ಪದಾರ್ಥಗಳನ್ನು ತಿನ್ನಲು ಸಾಧ್ಯವಾಗುವುದಿಲ್ಲ. ಎಲ್ಲಾ ವಿಷ್ಯದಲ್ಲೂ ನೀತಿನಿಯಮ ಗಳನ್ನು ಅನುಸರಿಸಬೇಕಾಗುತ್ತದೆ.
ಹಾಗಾಗಿ ಜೀವನದಲ್ಲಿ ಇಂತಹ ಸಮಸ್ಯೆಗಳು ಬರಬಾರದೆಂದರೆ, ಈಗಿನಿಂದಲೇ ಅನಾರೋಗ್ಯಕಾರಿ ಜೀವನಶೈಲಿಯನ್ನು ಬಿಟ್ಟು ಆರೋಗ್ಯಕಾರಿ ಆಹಾರಗಳನ್ನು ಸೇವನೆ ಮಾಡುತ್ತಾ ಹೋದರೆ ಇಂತಹ ಸೈಲೆಂಟ್ ಕಿಲ್ಲರ್ ಕಾಯಿಲೆಯಿಂದ ದೂರವಿರಬಹುದು. ಬನ್ನಿ ಇಂದಿನ ಲೇಖನದಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹೆಚ್ಚಿರುವ, ಸೇಬು ಹಣ್ಣು ಹಾಗೂ ಬಾಳೆಹಣ್ಣನ್ನು ಸಕ್ಕರೆ ಕಾಯಿಲೆ ಇದ್ದವರು ಸೇವನೆ ಮಾಡಬಹುದಾ ಎನ್ನುವುದನ್ನು ನೋಡೋಣ ಬನ್ನಿ....
ಸೇಬು ಹಣ್ಣು ಹಾಗೂ ಸಕ್ಕರೆಕಾಯಿಲೆ

ಸೇಬು ಹಣ್ಣಿನಲ್ಲಿ ಕಂಡು ಬರುವ ನೈಸರ್ಗಿಕ ಸಕ್ಕರೆ ಅಂಶ..

ಪ್ರಮುಖವಾಗಿ ಈ ಹಣ್ಣಿನಲ್ಲಿ ನೈಸರ್ಗಿಕವಾದ ಸಕ್ಕರೆ ಅಂಶ ಹೆಚ್ಚಾಗಿ ಕಂಡುಬರುತ್ತದೆ. ಇದನ್ನೇ ಫ್ರಕ್ಟೋಸ್ ಎಂದು ಕರೆಯಲಾಗುತ್ತದೆ. ಹೀಗಾಗಿ ಮಧುಮೇಹಿ ರೋಗಿಗಳು ಈ ಹಣ್ಣನ್ನು ಅತಿಯಾಗಿ ಸೇವನೆ ಮಾಡಿದರೆ, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಮೇಲೆ ಏರುಪೇರು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆಯಂತೆ! ಹೀಗಾಗಿ ದಿನಕ್ಕೆ ಅರ್ಧ ತುಂಡು ಸೇಬು ಹಣ್ಣು ತಿನ್ನುವುದರಲ್ಲಿ ಅಡ್ಡಿಯಿಲ್ಲ!
ಗ್ಲೈಸೆಮಿಕ್ ಸೂಚ್ಯಂಕ

ತಜ್ಞರು ಹೇಳುವ ಪ್ರಕಾರ ರಕ್ತದಲ್ಲಿನ ಸಕ್ಕರೆ ಮಟ್ಟ ಅಚ್ಚುಕಟ್ಟಾಗಿ ನಿರ್ವಹಣೆ ಆಗಬೇಕೆಂದರೆ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಇರುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸೇಬು ಹಣ್ಣು! ಹೀಗಾಗಿ ಸಕ್ಕರೆಕಾಯಿಲೆ ಇರುವವರು ಮಿತವಾಗಿ ಸೇವನೆ ಮಾಡುವು ದರಲ್ಲಿ ಅಡ್ಡಿಯಿಲ್ಲ
ಬಾಳೆಹಣ್ಣು ಹಾಗೂ ಮಧುಮೇಹ
ಬಾಳೆಹಣ್ಣು ತಿನ್ನುವ ಮೊದಲು ವೈದ್ಯರಿಂದ ಸಲಹೆಗಳನ್ನು ಪಡೆದುಕೊಳ್ಳಿ

ಬಾಳೆಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹಾಗೂ ಗ್ಲೈಸೆಮಿಕ್ ಸೂಚ್ಯಾಂಕ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಮಧುಮೇಹ ಕಾಯಿಲೆ ಇರುವವರು, ಈ ಹಣ್ಣನ್ನು ತಿನ್ನುವ ಮೊದಲು ವೈದ್ಯರ ಸಲಹೆಗಳನ್ನು ಪಡೆದುಕೊಂಡರೆ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ, ಮಧು ಮೇಹಿಗಳು, ಬಾಳೆಹಣ್ಣನ್ನು ಮಿತವಾಗಿ ಸೇವನೆ ಮಾಡಿದರೆ ಒಳ್ಳೆಯದು.
Can Diabetics Eat Bananas And Apple Does Its Effect Blood Sugar Levels.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am