ಬ್ರೇಕಿಂಗ್ ನ್ಯೂಸ್
22-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನಮಗೆ ವಿಟಮಿನ್ ' ಸಿ ' ಅಂಶಗಳನ್ನು ಒಳಗೊಂಡಿರುವ ಆಹಾರಗಳ ಪ್ರಾಮುಖ್ಯತೆ ಏನೆಂಬುದು ನಮಗೆಲ್ಲಾ ಗೊತ್ತೇ ಇದೆ. ಆದರೆ ಇಂತಹ ಆಹಾರಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ ಬದಲಿಗೆ ದೀರ್ಘಕಾಲ ಕಾಯಿಲೆಗಳಾದ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ನಂತಹ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರ ವಿರಿಸುವಲ್ಲಿ ಇವುಗಳ ಪಾತ್ರ ಮಹತ್ವದು. ಬನ್ನಿ ಇಂದಿನ ಈ ಲೇಖನದಲ್ಲಿ ಯಾವೆಲ್ಲಾ ಬಗೆಯ ವಿಟಮಿನ್ ಸಿ ಅಂಶಗಳು ಹೆಚ್ಚಿರುವ ಆಹಾರಗಳನ್ನು ಸೇವನೆ ಮಾಡುವುದರಿಂದ ಇಂತಹ ದೀರ್ಘ ಕಾಲದ ಕಾಯಿಲೆಗಳಿಂದ ದೂರ ಇರಬಹುದು ಎನ್ನುವುದನ್ನು ನೋಡೋಣ...
ಟೊಮೆಟೊ

ಸೀಬೆಹಣ್ಣು
ಸೀಬೆ ಹಣ್ಣಿನಲ್ಲಿ ಅಪಾರ ಪ್ರಮಾಣದ ವಿಟಮಿನ್ ಸಿ ಹಾಗೂ ಪೊಟ್ಯಾಶಿಯಂ ಅಂಶ ಅಡಗಿದೆ. ಇವು ರಕ್ತ ದೊತ್ತಡವನ್ನು ನಿಯಂತ್ರಣ ಮಾಡುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ. ಪ್ರಮುಖ್ವಾಗಿ ಈ ಹಣ್ಣಿನಲ್ಲಿ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ ರಕ್ತದೊತ್ತ ಡವನ್ನು ಅತ್ಯಂತ ಪರಿಣಾಮಕಾರಿಯಾಗಿ ನಿವಾರಣೆ ಮಾಡುತ್ತದೆ.
ನೆಲ್ಲಿಕಾಯಿ

ಕೊನೆಯ ಮಾತು
![]()
Add These Vitamin C Rich Foods To Fight Against Diabetes And Blood Pressure.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am