ಬ್ರೇಕಿಂಗ್ ನ್ಯೂಸ್
26-10-22 07:18 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.
ಅನಾರೋಗ್ಯಕಾರಿ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು, ಈಗ ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನು ಕಂಡುಕೊಂಡು ಇಂದು ಕಷ್ಟ ಪಡುತ್ತಿದ್ದಾರೆ.ಆದರೆ ಎಲ್ಲದಕ್ಕೂ ಪರಿಹಾರ ಇದೆ ಎನ್ನುವ ಹಾಗೆ, ಇಂತಹ ಕಾಯಿಲೆಗಳು ಕಾಣಿಸಿಕೊಂಡ ಬಳಿಕ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆಯನ್ನು ತಂದುಕೊಂಡರೆ, ಸುಲಭವಾಗಿ ಮಧುಮೇಹ ಹಾಗೂ ರಕ್ತದೊತ್ತಡದಂತಹ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು...
ಬೆಳಗಿನ ಉಪಹಾರ

ತಿಂಗಳಿಗೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬೇಕು

ಪ್ರತಿದಿನ ವ್ಯಾಯಾಮ
![]()
ಕೊನೆಯ ಮಾತು

Lifestyle Changes You Must Make To Control Your Diabetes And Blood Pressure.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm