ಬ್ರೇಕಿಂಗ್ ನ್ಯೂಸ್
26-10-22 07:18 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.
ಅನಾರೋಗ್ಯಕಾರಿ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು, ಈಗ ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನು ಕಂಡುಕೊಂಡು ಇಂದು ಕಷ್ಟ ಪಡುತ್ತಿದ್ದಾರೆ.ಆದರೆ ಎಲ್ಲದಕ್ಕೂ ಪರಿಹಾರ ಇದೆ ಎನ್ನುವ ಹಾಗೆ, ಇಂತಹ ಕಾಯಿಲೆಗಳು ಕಾಣಿಸಿಕೊಂಡ ಬಳಿಕ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆಯನ್ನು ತಂದುಕೊಂಡರೆ, ಸುಲಭವಾಗಿ ಮಧುಮೇಹ ಹಾಗೂ ರಕ್ತದೊತ್ತಡದಂತಹ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು...
ಬೆಳಗಿನ ಉಪಹಾರ

ತಿಂಗಳಿಗೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬೇಕು

ಪ್ರತಿದಿನ ವ್ಯಾಯಾಮ
![]()
ಕೊನೆಯ ಮಾತು

Lifestyle Changes You Must Make To Control Your Diabetes And Blood Pressure.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಜಗಳ ; ಕುಡಿ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am