ಬ್ರೇಕಿಂಗ್ ನ್ಯೂಸ್
29-10-22 09:11 pm Source: Vijayakarnataka ಡಾಕ್ಟರ್ಸ್ ನೋಟ್
ಮೆಂತೆ ಸೊಪ್ಪು ನಿಮಗೆಲ್ಲ ಗೊತ್ತಿರುವ ಹಾಗೆ ಒಂದು ಆರೋಗ್ಯಕರವಾದ ಹಸಿರು ಎಲೆ ತರಕಾರಿ. ಪ್ರತಿದಿನ ಇದನ್ನು ತಿಂದರೂ ಕೂಡ ಏನು ತಪ್ಪಿಲ್ಲ. ದೇಹದ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಜೊತೆಗೆ ಇದನ್ನು ಹಲವಾರು ರೀತಿಯಲ್ಲಿ ಬಳಸಬಹುದಾಗಿದೆ. ನೀವು ದಾಲ್, ಪರೋಟ, ಪಲ್ಯ ಇತ್ಯಾದಿಗಳಲ್ಲಿ ಇದನ್ನು ಬಳಸಿ ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸಿಕೊಳ್ಳಬಹುದು.
ಲವ್ನೀತ್ ಹೇಳುವ ಪ್ರಕಾರ ಮೆಂತ್ಯ ಸೊಪ್ಪಿನಲ್ಲಿ ಹಲವಾರು ಔಷಧಿಯ ಗುಣ ಲಕ್ಷಣಗಳು ಮತ್ತು ಬಹುತೇಕ ಆರೋಗ್ಯ ಪ್ರಯೋಜನಗಳು ಇರುತ್ತವೆ. ಅವುಗಳಲ್ಲಿ ಪ್ರಮುಖವಾದ ಕೆಲವನ್ನು ನೋಡು ವುದಾದರೆ...
ಹೃದಯದ ಕಾಯಿಲೆ ನಿಯಂತ್ರಣ ಮಾಡುತ್ತದೆ
![]()
ಮೆಂತೆ ಸೊಪ್ಪಿನಲ್ಲಿ ಪೋಟ್ಯಾಶಿಯಂ ಪ್ರಮಾಣ ಹೆಚ್ಚಾಗಿರುವುದರಿಂದ ಅಧಿಕ ರಕ್ತದ ಒತ್ತಡ ಇರುವ ಜನರಿಗೆ ಇದು ಪ್ರಯೋಜನಕಾರಿ. ಏಕೆಂದರೆ ಇದು ದೇಹದಲ್ಲಿ ಸೋಡಿಯಂ ಪ್ರಮಾಣ ಉಂಟು ಮಾಡ ಬಹುದಾದ ಹಾನಿಯನ್ನು ತಡೆದು ಹೃದಯ ಬಡಿತವನ್ನು ಮತ್ತು ರಕ್ತದ ಒತ್ತಡವನ್ನು ನಿಯಂತ್ರಣ ಮಾಡುತ್ತದೆ.
ಮೆಂತೆ ಸೊಪ್ಪು ಮಧುಮೇಹಿಗಳಿಗೆ ಒಳ್ಳೆಯದು

ಇದರಲ್ಲಿ ನೈಸರ್ಗಿಕವಾದ ಕರಗುವ ನಾರಿನ ಅಂಶ ಇರುವುದರಿಂದ ಮೆಂತ್ಯ ಸೊಪ್ಪು ರಕ್ತದಲ್ಲಿ ಸಕ್ಕರೆ ಪ್ರಮಾಣ ಹೀರಿಕೊಳ್ಳುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಅಮೈನೋ ಆಮ್ಲಗಳು ಇರಲಿದ್ದು ಇನ್ಸುಲಿನ್ ಉತ್ಪತ್ತಿಯನ್ನು ಉತ್ತೇಜಿಸುವಲ್ಲಿ ನೆರವಾಗುತ್ತದೆ.
ಆರೋಗ್ಯಕರವಾದ ಮೂಳೆಗಳು
![]()
ಮೆಂತೆ ಸೊಪ್ಪಿನಲ್ಲಿ ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಇದು ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹದ ಮೂಳೆಗಳ ಸಾಂದ್ರತೆ ಹೆಚ್ಚು ಮಾಡುವಲ್ಲಿ ಮತ್ತು ವಯಸ್ಸಾದ ನಂತರದಲ್ಲಿ ಬರಬಹುದಾದ ಆಸ್ಟಿಯೋಪೋರೋಸಿಸ್ ತೊಂದರೆಯನ್ನು ತಪ್ಪಿಸುತ್ತದೆ.
ಇದೊಂದು ಉತ್ತಮ ಆಂಟಿ ಆಕ್ಸಿಡೆಂಟ್

ಇದರಲ್ಲಿ ಫಿನಾಲಿಕ್ ಮತ್ತು ಫ್ಲೇವನಾಯ್ಡ್ ಪ್ರಮಾಣ ಹೆಚ್ಚಾಗಿರುವುದರಿಂದ ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೆಚ್ಚಾಗುತ್ತವೆ. ಇದರಿಂದ ಆರೋಗ್ಯದ ಮೇಲೆ ಸಕಾರಾತ್ಮಕ ಪ್ರಭಾವಗಳು ಉಂಟಾಗುತ್ತವೆ.
ಕಬ್ಬಿಣಾಂಶ ಕೊರತೆ ನಿವಾರಿಸುತ್ತದೆ
![]()
Fenugreek Leaves Are Best For Health Naturally.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm