ಬ್ರೇಕಿಂಗ್ ನ್ಯೂಸ್
29-10-22 09:11 pm Source: Vijayakarnataka ಡಾಕ್ಟರ್ಸ್ ನೋಟ್
ಮೆಂತೆ ಸೊಪ್ಪು ನಿಮಗೆಲ್ಲ ಗೊತ್ತಿರುವ ಹಾಗೆ ಒಂದು ಆರೋಗ್ಯಕರವಾದ ಹಸಿರು ಎಲೆ ತರಕಾರಿ. ಪ್ರತಿದಿನ ಇದನ್ನು ತಿಂದರೂ ಕೂಡ ಏನು ತಪ್ಪಿಲ್ಲ. ದೇಹದ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಜೊತೆಗೆ ಇದನ್ನು ಹಲವಾರು ರೀತಿಯಲ್ಲಿ ಬಳಸಬಹುದಾಗಿದೆ. ನೀವು ದಾಲ್, ಪರೋಟ, ಪಲ್ಯ ಇತ್ಯಾದಿಗಳಲ್ಲಿ ಇದನ್ನು ಬಳಸಿ ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸಿಕೊಳ್ಳಬಹುದು.
ಲವ್ನೀತ್ ಹೇಳುವ ಪ್ರಕಾರ ಮೆಂತ್ಯ ಸೊಪ್ಪಿನಲ್ಲಿ ಹಲವಾರು ಔಷಧಿಯ ಗುಣ ಲಕ್ಷಣಗಳು ಮತ್ತು ಬಹುತೇಕ ಆರೋಗ್ಯ ಪ್ರಯೋಜನಗಳು ಇರುತ್ತವೆ. ಅವುಗಳಲ್ಲಿ ಪ್ರಮುಖವಾದ ಕೆಲವನ್ನು ನೋಡು ವುದಾದರೆ...
ಹೃದಯದ ಕಾಯಿಲೆ ನಿಯಂತ್ರಣ ಮಾಡುತ್ತದೆ
![]()
ಮೆಂತೆ ಸೊಪ್ಪಿನಲ್ಲಿ ಪೋಟ್ಯಾಶಿಯಂ ಪ್ರಮಾಣ ಹೆಚ್ಚಾಗಿರುವುದರಿಂದ ಅಧಿಕ ರಕ್ತದ ಒತ್ತಡ ಇರುವ ಜನರಿಗೆ ಇದು ಪ್ರಯೋಜನಕಾರಿ. ಏಕೆಂದರೆ ಇದು ದೇಹದಲ್ಲಿ ಸೋಡಿಯಂ ಪ್ರಮಾಣ ಉಂಟು ಮಾಡ ಬಹುದಾದ ಹಾನಿಯನ್ನು ತಡೆದು ಹೃದಯ ಬಡಿತವನ್ನು ಮತ್ತು ರಕ್ತದ ಒತ್ತಡವನ್ನು ನಿಯಂತ್ರಣ ಮಾಡುತ್ತದೆ.
ಮೆಂತೆ ಸೊಪ್ಪು ಮಧುಮೇಹಿಗಳಿಗೆ ಒಳ್ಳೆಯದು

ಇದರಲ್ಲಿ ನೈಸರ್ಗಿಕವಾದ ಕರಗುವ ನಾರಿನ ಅಂಶ ಇರುವುದರಿಂದ ಮೆಂತ್ಯ ಸೊಪ್ಪು ರಕ್ತದಲ್ಲಿ ಸಕ್ಕರೆ ಪ್ರಮಾಣ ಹೀರಿಕೊಳ್ಳುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಅಮೈನೋ ಆಮ್ಲಗಳು ಇರಲಿದ್ದು ಇನ್ಸುಲಿನ್ ಉತ್ಪತ್ತಿಯನ್ನು ಉತ್ತೇಜಿಸುವಲ್ಲಿ ನೆರವಾಗುತ್ತದೆ.
ಆರೋಗ್ಯಕರವಾದ ಮೂಳೆಗಳು
![]()
ಮೆಂತೆ ಸೊಪ್ಪಿನಲ್ಲಿ ವಿಟಮಿನ್ ಕೆ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಇದು ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದೇಹದ ಮೂಳೆಗಳ ಸಾಂದ್ರತೆ ಹೆಚ್ಚು ಮಾಡುವಲ್ಲಿ ಮತ್ತು ವಯಸ್ಸಾದ ನಂತರದಲ್ಲಿ ಬರಬಹುದಾದ ಆಸ್ಟಿಯೋಪೋರೋಸಿಸ್ ತೊಂದರೆಯನ್ನು ತಪ್ಪಿಸುತ್ತದೆ.
ಇದೊಂದು ಉತ್ತಮ ಆಂಟಿ ಆಕ್ಸಿಡೆಂಟ್

ಇದರಲ್ಲಿ ಫಿನಾಲಿಕ್ ಮತ್ತು ಫ್ಲೇವನಾಯ್ಡ್ ಪ್ರಮಾಣ ಹೆಚ್ಚಾಗಿರುವುದರಿಂದ ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೆಚ್ಚಾಗುತ್ತವೆ. ಇದರಿಂದ ಆರೋಗ್ಯದ ಮೇಲೆ ಸಕಾರಾತ್ಮಕ ಪ್ರಭಾವಗಳು ಉಂಟಾಗುತ್ತವೆ.
ಕಬ್ಬಿಣಾಂಶ ಕೊರತೆ ನಿವಾರಿಸುತ್ತದೆ
![]()
Fenugreek Leaves Are Best For Health Naturally.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am